ಶಾಸಕ ಶ್ರೀವತ್ಸ ರಿಂದ ಪಂಚಗರುಡೋತ್ಸವ ಪೋಸ್ಟರ್ ಬಿಡುಗಡೆ…

ಶಾಸಕ ಶ್ರೀವತ್ಸ ರಿಂದ ಪಂಚಗರುಡೋತ್ಸವ ಪೋಸ್ಟರ್ ಬಿಡುಗಡೆ…

ಮೈಸೂರು,ಜ21,Tv10 ಕನ್ನಡ

ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ರವರ ಮಾರ್ಗದರ್ಶನದಲ್ಲಿ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಇರುವ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ನಡೆಯುವ ಪಂಚಗರುಡೋತ್ಸವ ಕಾರ್ಯಕ್ಕೆ ಕೆ.ಅರ್.ಕ್ಷೇತ್ರದ ಶಾಸಕರು ಸಮಿತಿಯ ಕಾರ್ಯಧ್ಯಕ್ಷರಾದ ಟಿ.ಎಸ್. ಶ್ರೀ ವತ್ಸ ರವರು ಚಾಲನೆ ನೀಡಿದರು.ಇದೇ ವೇಳೆ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿದರು.
ನಂತರ ಟಿ.ಎಸ.ಶ್ರೀ ವತ್ಸ ರವರು ಮಾತನಾಡಿ ಲೋಕ ಕಲ್ಯಾಣಕ್ಕಾಗಿ ಎರಡನೆ ಬಾರಿಗೆ ಪಂಚಗರೋಡತ್ಸವ ಸೇವೆಯನ್ನು ಪ್ರಾರಂಭಮಾಡಲಾಗಿದೆ.
ಶಾಸ್ತ್ರಗಳಲ್ಲಿ ಉಲ್ಲೇಖದಂತೆ ಭಕ್ತಿ ಭಾವದಿಂದ ಸ್ವಾಮಿ ನಿಷ್ಠೆ ಇರುವ ಗರುಡನ ಮೇಲೆ ಬರುವ ಸ್ವಾಮಿಯ ದರ್ಶನ ಮಾಡುವುದರಿಂದ ನಮ್ಮ ಜೀವನ ಸಾರ್ಥಕವಾಗುತ್ತದೆ ಆರೋಗ್ಯ ಸುಧಾರಿಸುತ್ತದೆ ಸಜ್ಜನರ ಸಹವಾಸ ಸದಾ ಇರುತ್ತದೆ ಲೋಕ ಕಲ್ಯಾಣವಾಗಿ ಸಕಲ ಸೌಭಾಗ್ಯ ದೊರೆಯುತ್ತದೆ ಎಂದರು.
ಜನವರಿ 29 ಸಂಜೆ 5 ಗಂಟೆಗೆ ಪ್ರಾರಂಭವಾಗಿ ವೇದಿಕೆ ಕಾರ್ಯಕ್ರಮ,ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ, ಪಂಚಗರಡೋತ್ಸವ ಉತ್ಸವ ಮಾಡಲಾಗುವುದು ಎಂದರು.ಈ ಸಭಾ ಕಾರ್ಯಕ್ರಮದಲ್ಲಿ ಬ್ರಹ ತಂತ್ರ ಪರಕಾಲ ಮಠದ ಸ್ವಾಮಿ ಜೀ,ಯತಿರಾಜ ನಾರಯಣ ಜೀ ರವರು, ಸಂಸದರಾದ ಶ್ರೀ ಕೃಷ್ಣ ದತ್ತ ನರಸಿಂಹರಾಜ ಒಡೆಯರ್,ಭಾಷ್ಯಂ ಸ್ವಾಮೀ ಜೀ ಉಪಸ್ಥಿತಿ ಇರುವರು.

ಈ ಸಂಧರ್ಭದಲ್ಲಿ ಯೋಗಾ ನರಸಿಂಹನ್,ವೀರ ರಾಘವನ್,ಪ್ರದೀಪ್, ಶ್ರೀಮತಿನಾಗಲಕ್ಷಿ,ಜಾನಕಿಶೇಷಾದ್ರಿ,ರಾಧಿಕಾ,ರಾಮಸ್ವಾಮಿ ಅಯ್ಯಂಗಾರ್, ಶೇಷಾದ್ರಿ ಅಯ್ಯಂಗಾರ್,ಜಗದೀಶ್, ಪ್ರಸನ್ನ, ಶಾಂತರಾಮ್,ಆನಂದ್,ರಾಜಗೋಪಾಲ್ ಮುಂತಾದವರು ಇದ್ದರು…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *