ಶಾಸಕ ಶ್ರೀವತ್ಸ ರಿಂದ ಪಂಚಗರುಡೋತ್ಸವ ಪೋಸ್ಟರ್ ಬಿಡುಗಡೆ…

ಶಾಸಕ ಶ್ರೀವತ್ಸ ರಿಂದ ಪಂಚಗರುಡೋತ್ಸವ ಪೋಸ್ಟರ್ ಬಿಡುಗಡೆ…

ಮೈಸೂರು,ಜ21,Tv10 ಕನ್ನಡ

ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ರವರ ಮಾರ್ಗದರ್ಶನದಲ್ಲಿ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಇರುವ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ನಡೆಯುವ ಪಂಚಗರುಡೋತ್ಸವ ಕಾರ್ಯಕ್ಕೆ ಕೆ.ಅರ್.ಕ್ಷೇತ್ರದ ಶಾಸಕರು ಸಮಿತಿಯ ಕಾರ್ಯಧ್ಯಕ್ಷರಾದ ಟಿ.ಎಸ್. ಶ್ರೀ ವತ್ಸ ರವರು ಚಾಲನೆ ನೀಡಿದರು.ಇದೇ ವೇಳೆ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿದರು.
ನಂತರ ಟಿ.ಎಸ.ಶ್ರೀ ವತ್ಸ ರವರು ಮಾತನಾಡಿ ಲೋಕ ಕಲ್ಯಾಣಕ್ಕಾಗಿ ಎರಡನೆ ಬಾರಿಗೆ ಪಂಚಗರೋಡತ್ಸವ ಸೇವೆಯನ್ನು ಪ್ರಾರಂಭಮಾಡಲಾಗಿದೆ.
ಶಾಸ್ತ್ರಗಳಲ್ಲಿ ಉಲ್ಲೇಖದಂತೆ ಭಕ್ತಿ ಭಾವದಿಂದ ಸ್ವಾಮಿ ನಿಷ್ಠೆ ಇರುವ ಗರುಡನ ಮೇಲೆ ಬರುವ ಸ್ವಾಮಿಯ ದರ್ಶನ ಮಾಡುವುದರಿಂದ ನಮ್ಮ ಜೀವನ ಸಾರ್ಥಕವಾಗುತ್ತದೆ ಆರೋಗ್ಯ ಸುಧಾರಿಸುತ್ತದೆ ಸಜ್ಜನರ ಸಹವಾಸ ಸದಾ ಇರುತ್ತದೆ ಲೋಕ ಕಲ್ಯಾಣವಾಗಿ ಸಕಲ ಸೌಭಾಗ್ಯ ದೊರೆಯುತ್ತದೆ ಎಂದರು.
ಜನವರಿ 29 ಸಂಜೆ 5 ಗಂಟೆಗೆ ಪ್ರಾರಂಭವಾಗಿ ವೇದಿಕೆ ಕಾರ್ಯಕ್ರಮ,ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ, ಪಂಚಗರಡೋತ್ಸವ ಉತ್ಸವ ಮಾಡಲಾಗುವುದು ಎಂದರು.ಈ ಸಭಾ ಕಾರ್ಯಕ್ರಮದಲ್ಲಿ ಬ್ರಹ ತಂತ್ರ ಪರಕಾಲ ಮಠದ ಸ್ವಾಮಿ ಜೀ,ಯತಿರಾಜ ನಾರಯಣ ಜೀ ರವರು, ಸಂಸದರಾದ ಶ್ರೀ ಕೃಷ್ಣ ದತ್ತ ನರಸಿಂಹರಾಜ ಒಡೆಯರ್,ಭಾಷ್ಯಂ ಸ್ವಾಮೀ ಜೀ ಉಪಸ್ಥಿತಿ ಇರುವರು.

ಈ ಸಂಧರ್ಭದಲ್ಲಿ ಯೋಗಾ ನರಸಿಂಹನ್,ವೀರ ರಾಘವನ್,ಪ್ರದೀಪ್, ಶ್ರೀಮತಿನಾಗಲಕ್ಷಿ,ಜಾನಕಿಶೇಷಾದ್ರಿ,ರಾಧಿಕಾ,ರಾಮಸ್ವಾಮಿ ಅಯ್ಯಂಗಾರ್, ಶೇಷಾದ್ರಿ ಅಯ್ಯಂಗಾರ್,ಜಗದೀಶ್, ಪ್ರಸನ್ನ, ಶಾಂತರಾಮ್,ಆನಂದ್,ರಾಜಗೋಪಾಲ್ ಮುಂತಾದವರು ಇದ್ದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *