ಶಾಸಕ ಶ್ರೀವತ್ಸ ರಿಂದ ಪಂಚಗರುಡೋತ್ಸವ ಪೋಸ್ಟರ್ ಬಿಡುಗಡೆ…

ಶಾಸಕ ಶ್ರೀವತ್ಸ ರಿಂದ ಪಂಚಗರುಡೋತ್ಸವ ಪೋಸ್ಟರ್ ಬಿಡುಗಡೆ…

ಮೈಸೂರು,ಜ21,Tv10 ಕನ್ನಡ

ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ರವರ ಮಾರ್ಗದರ್ಶನದಲ್ಲಿ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಇರುವ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ನಡೆಯುವ ಪಂಚಗರುಡೋತ್ಸವ ಕಾರ್ಯಕ್ಕೆ ಕೆ.ಅರ್.ಕ್ಷೇತ್ರದ ಶಾಸಕರು ಸಮಿತಿಯ ಕಾರ್ಯಧ್ಯಕ್ಷರಾದ ಟಿ.ಎಸ್. ಶ್ರೀ ವತ್ಸ ರವರು ಚಾಲನೆ ನೀಡಿದರು.ಇದೇ ವೇಳೆ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿದರು.
ನಂತರ ಟಿ.ಎಸ.ಶ್ರೀ ವತ್ಸ ರವರು ಮಾತನಾಡಿ ಲೋಕ ಕಲ್ಯಾಣಕ್ಕಾಗಿ ಎರಡನೆ ಬಾರಿಗೆ ಪಂಚಗರೋಡತ್ಸವ ಸೇವೆಯನ್ನು ಪ್ರಾರಂಭಮಾಡಲಾಗಿದೆ.
ಶಾಸ್ತ್ರಗಳಲ್ಲಿ ಉಲ್ಲೇಖದಂತೆ ಭಕ್ತಿ ಭಾವದಿಂದ ಸ್ವಾಮಿ ನಿಷ್ಠೆ ಇರುವ ಗರುಡನ ಮೇಲೆ ಬರುವ ಸ್ವಾಮಿಯ ದರ್ಶನ ಮಾಡುವುದರಿಂದ ನಮ್ಮ ಜೀವನ ಸಾರ್ಥಕವಾಗುತ್ತದೆ ಆರೋಗ್ಯ ಸುಧಾರಿಸುತ್ತದೆ ಸಜ್ಜನರ ಸಹವಾಸ ಸದಾ ಇರುತ್ತದೆ ಲೋಕ ಕಲ್ಯಾಣವಾಗಿ ಸಕಲ ಸೌಭಾಗ್ಯ ದೊರೆಯುತ್ತದೆ ಎಂದರು.
ಜನವರಿ 29 ಸಂಜೆ 5 ಗಂಟೆಗೆ ಪ್ರಾರಂಭವಾಗಿ ವೇದಿಕೆ ಕಾರ್ಯಕ್ರಮ,ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ, ಪಂಚಗರಡೋತ್ಸವ ಉತ್ಸವ ಮಾಡಲಾಗುವುದು ಎಂದರು.ಈ ಸಭಾ ಕಾರ್ಯಕ್ರಮದಲ್ಲಿ ಬ್ರಹ ತಂತ್ರ ಪರಕಾಲ ಮಠದ ಸ್ವಾಮಿ ಜೀ,ಯತಿರಾಜ ನಾರಯಣ ಜೀ ರವರು, ಸಂಸದರಾದ ಶ್ರೀ ಕೃಷ್ಣ ದತ್ತ ನರಸಿಂಹರಾಜ ಒಡೆಯರ್,ಭಾಷ್ಯಂ ಸ್ವಾಮೀ ಜೀ ಉಪಸ್ಥಿತಿ ಇರುವರು.

ಈ ಸಂಧರ್ಭದಲ್ಲಿ ಯೋಗಾ ನರಸಿಂಹನ್,ವೀರ ರಾಘವನ್,ಪ್ರದೀಪ್, ಶ್ರೀಮತಿನಾಗಲಕ್ಷಿ,ಜಾನಕಿಶೇಷಾದ್ರಿ,ರಾಧಿಕಾ,ರಾಮಸ್ವಾಮಿ ಅಯ್ಯಂಗಾರ್, ಶೇಷಾದ್ರಿ ಅಯ್ಯಂಗಾರ್,ಜಗದೀಶ್, ಪ್ರಸನ್ನ, ಶಾಂತರಾಮ್,ಆನಂದ್,ರಾಜಗೋಪಾಲ್ ಮುಂತಾದವರು ಇದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *