ಶಾಸಕ ಶ್ರೀವತ್ಸ ರಿಂದ ಪಂಚಗರುಡೋತ್ಸವ ಪೋಸ್ಟರ್ ಬಿಡುಗಡೆ…

ಶಾಸಕ ಶ್ರೀವತ್ಸ ರಿಂದ ಪಂಚಗರುಡೋತ್ಸವ ಪೋಸ್ಟರ್ ಬಿಡುಗಡೆ…

ಮೈಸೂರು,ಜ21,Tv10 ಕನ್ನಡ

ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ರವರ ಮಾರ್ಗದರ್ಶನದಲ್ಲಿ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಇರುವ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ನಡೆಯುವ ಪಂಚಗರುಡೋತ್ಸವ ಕಾರ್ಯಕ್ಕೆ ಕೆ.ಅರ್.ಕ್ಷೇತ್ರದ ಶಾಸಕರು ಸಮಿತಿಯ ಕಾರ್ಯಧ್ಯಕ್ಷರಾದ ಟಿ.ಎಸ್. ಶ್ರೀ ವತ್ಸ ರವರು ಚಾಲನೆ ನೀಡಿದರು.ಇದೇ ವೇಳೆ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿದರು.
ನಂತರ ಟಿ.ಎಸ.ಶ್ರೀ ವತ್ಸ ರವರು ಮಾತನಾಡಿ ಲೋಕ ಕಲ್ಯಾಣಕ್ಕಾಗಿ ಎರಡನೆ ಬಾರಿಗೆ ಪಂಚಗರೋಡತ್ಸವ ಸೇವೆಯನ್ನು ಪ್ರಾರಂಭಮಾಡಲಾಗಿದೆ.
ಶಾಸ್ತ್ರಗಳಲ್ಲಿ ಉಲ್ಲೇಖದಂತೆ ಭಕ್ತಿ ಭಾವದಿಂದ ಸ್ವಾಮಿ ನಿಷ್ಠೆ ಇರುವ ಗರುಡನ ಮೇಲೆ ಬರುವ ಸ್ವಾಮಿಯ ದರ್ಶನ ಮಾಡುವುದರಿಂದ ನಮ್ಮ ಜೀವನ ಸಾರ್ಥಕವಾಗುತ್ತದೆ ಆರೋಗ್ಯ ಸುಧಾರಿಸುತ್ತದೆ ಸಜ್ಜನರ ಸಹವಾಸ ಸದಾ ಇರುತ್ತದೆ ಲೋಕ ಕಲ್ಯಾಣವಾಗಿ ಸಕಲ ಸೌಭಾಗ್ಯ ದೊರೆಯುತ್ತದೆ ಎಂದರು.
ಜನವರಿ 29 ಸಂಜೆ 5 ಗಂಟೆಗೆ ಪ್ರಾರಂಭವಾಗಿ ವೇದಿಕೆ ಕಾರ್ಯಕ್ರಮ,ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ, ಪಂಚಗರಡೋತ್ಸವ ಉತ್ಸವ ಮಾಡಲಾಗುವುದು ಎಂದರು.ಈ ಸಭಾ ಕಾರ್ಯಕ್ರಮದಲ್ಲಿ ಬ್ರಹ ತಂತ್ರ ಪರಕಾಲ ಮಠದ ಸ್ವಾಮಿ ಜೀ,ಯತಿರಾಜ ನಾರಯಣ ಜೀ ರವರು, ಸಂಸದರಾದ ಶ್ರೀ ಕೃಷ್ಣ ದತ್ತ ನರಸಿಂಹರಾಜ ಒಡೆಯರ್,ಭಾಷ್ಯಂ ಸ್ವಾಮೀ ಜೀ ಉಪಸ್ಥಿತಿ ಇರುವರು.

ಈ ಸಂಧರ್ಭದಲ್ಲಿ ಯೋಗಾ ನರಸಿಂಹನ್,ವೀರ ರಾಘವನ್,ಪ್ರದೀಪ್, ಶ್ರೀಮತಿನಾಗಲಕ್ಷಿ,ಜಾನಕಿಶೇಷಾದ್ರಿ,ರಾಧಿಕಾ,ರಾಮಸ್ವಾಮಿ ಅಯ್ಯಂಗಾರ್, ಶೇಷಾದ್ರಿ ಅಯ್ಯಂಗಾರ್,ಜಗದೀಶ್, ಪ್ರಸನ್ನ, ಶಾಂತರಾಮ್,ಆನಂದ್,ರಾಜಗೋಪಾಲ್ ಮುಂತಾದವರು ಇದ್ದರು…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *