ನಂಜನಗೂಡು ನಗರಸಭೆ ಬಜೆಟ್ ಪೂರ್ವಭಾವಿ ಸಭೆ…ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ…ಕುರ್ಚಿಗಳು ಖಾಲಿ..ಖಾಲಿ…

ನಂಜನಗೂಡು ನಗರಸಭೆ ಬಜೆಟ್ ಪೂರ್ವಭಾವಿ ಸಭೆ…ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ…ಕುರ್ಚಿಗಳು ಖಾಲಿ..ಖಾಲಿ…

ನಂಜನಗೂಡು,ಜ21,Tv10 ಕನ್ನಡ

ಸಾರ್ವಜನಿಕರಿಂದ ಸಲಹೆ ಸೂಚನೆಗಳನ್ನ ಪಡೆಯುವ ಉದ್ದೇಶದಿಂದ ನಂಜನಗೂಡು ನಗರಸಭೆ ಬಜೆಟ್ ನ ಪೂರ್ವಭಾವಿ ಸಭೆ ಇಂದು ಕರೆಯಲಾಗಿತ್ತು.ಬಜೆಟ್ ಗೆ ಅಭಿಪ್ರಾಯಗಳನ್ನ ನೀಡಬೇಕಿದ್ದ ಸಾರ್ವಜನಿಕರೇ ಇಲ್ಲದ ಕಾರಣ ನೀರಸ ಪ್ರತಿಕ್ರಿಯೆ ದೊರೆಯಿತು.

ಅಂಬೇಡ್ಕರ್ ಸಮುದಾಯ ಭವನದಲ್ಲಿ ನಗರಸಭೆ ಅಧ್ಯಕ್ಷರಾದ ಶ್ರೀಕಂಠಸ್ವಾಮಿ ಹಾಗೂ ಪೌರಾಯುಕ್ತರಾದ ವಿಜಯ್ ರವರ ನೇತೃತ್ವದಲ್ಲಿ 2025-26 ನೇ ಸಾಲಿನ ಆಯವ್ಯಯ ಸಿದ್ದಪಡಿಸಲು ಸಾರ್ವಜನಿಕರಿಂದ ಸಲಹೆ ಸೂಚನೆಗಳನ್ನ ಪಡೆಯಲು ಆಯೋಜಿಸಲಾಗಿತ್ತು.ಸಾಕಷ್ಟು ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಸಂಘಟನೆಯ ಮುಖಂಡರುಗಳು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನ ತಿಳಿಸಬೇಕಿತ್ತು.ಆದ್ರೆ ಸಭೆ ಆರಂಭವಾಗಿ ಗಂಟೆಗಳು ಉರುಳಿದರೂ ಸಾರ್ವಜನಿಕರು ಆಗಮಿಸದೆ ಸಭೆ ಮಂಕಾಯಿತು.ಕೆಲವು ಪತ್ರಕರ್ತರು ಬೆರಳೆಣಿಕೆಯ ಸಾಋವಜನಿಕರು ಹೊರತುಪಡಿಸಿದ್ರೆ ಸಭೆಗೆ ನೀರಸ ಪ್ರತಿಕ್ರಿಯೆ ದೊರೆಯಿತು.ಸಭೆಯಲ್ಲಿ ಸಾರ್ವಜನಿಕರ ಅನುಪಸ್ಥಿತಿ ಅಧ್ಯಕ್ಷರು ಹಾಗೂ ಪೌರಾಯುಕ್ತರಿಗೆ ಮುಜುಗರ ತಂದಿತ್ತು.ನಂಜನಗೂಡು ನಗರದಲ್ಲಿ ಕಾಡುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಆಧ್ಯತೆ ನೀಡುವುದಾಗಿ ತಿಳಿಸಿ ಸಭೆಯನ್ನ ಅಂತ್ಯಗೊಳಿಸಿದರು.

ಅಭಿವೃದ್ದಿಗೆ ಒತ್ತು ನೀಡದ ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿ ವರ್ತನೆಗೆ ಬೇಸತ್ತಿರುವ ಸಾರ್ವಜನಿಕರು ಸಭೆಗೆ ಗೈರಾಗಿರುವ ಮಾಹಿತಿ ಇದೆ. ಈ ಬೆಳವಣಿಗೆ ನಂಜನಗೂಡಿನ ಸರ್ವತೋಮುಖ ಅಭಿವೃದ್ದಿಗೆ ಮಾರಕ ಎಂದೇ ಹೇಳಲಾಗುತ್ತಿದೆ.ಸಾರ್ವಜನಿಕರ ಗೈರಂತೂ ಅಧಿಕಾರಿಗಳಿಗೆ ಹಾಗೂ ಅಧ್ಯಕ್ಷತೆ ವಹಿಸಿದವರಿಗೆ ಮುಖಭಂಗವಾದಂತಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *