ಬಸ್ ನಿಂದ ತಲೆ ಹೊರಹಾಕಿದ ಮಹಿಳೆ ಕುತ್ತಿಗೆ,ಕೈ,ಕಟ್…ಸ್ಥಳದಲ್ಲೇ ಸಾವು…

ಬಸ್ ನಿಂದ ತಲೆ ಹೊರಹಾಕಿದ ಮಹಿಳೆ ಕುತ್ತಿಗೆ,ಕೈ,ಕಟ್…ಸ್ಥಳದಲ್ಲೇ ಸಾವು…

ನಂಜನಗೂಡು,ಜ25,Tv10 ಕನ್ನಡ

ಚಲಿಸುತ್ತಿದ್ದ ಬಸ್ ನಿಂದ ಉಗುಳಲು ತಲೆ ಹೊರಹಾಕಿದ ಮಹಿಳೆ ಕುತ್ತಿಗೆ ಹಾಗೂ ಕೈ ಕಟ್ ಆಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂಜನಗೂಡು ತಾಲೂಕು ತಾಲೂಕು ಸಿಂಧುವಳ್ಳಿ ಸಮೀಪ ನಡೆದಿದೆ. ಗುಂಡ್ಲುಪೇಟೆ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ(45) ಮೃತ ಮಹಿಳೆ.ಮೈಸೂರಿನಿಂದ ಗುಂಡ್ಲುಪೇಟೆಯತ್ತ ತೆರಳುತ್ತಿದ್ದ ಕೆಎಸ್ ಆರ್.ಟಿ ಸಿ ಬಸ್ ನಲ್ಲಿ ಶಿವಲಿಂಗಮ್ಮ ಪ್ರಯಾಣಿಸುತ್ತಿದ್ದರು.ಸಿಂಧುವಳ್ಳಿ ಸಮೀಪ ಬಸ್ ವಾಹನವೊಂದನ್ನ ಓವರ್ ಟೇಕ್ ಮಾಡುವ ಸಂಧರ್ಭದಲ್ಲಿ ಶಿವಲಿಂಗಮ್ಮ ಉಗುಳುವ ಸಲುವಾಗಿ ತಲೆಯನ್ನ ಹೊರಹಾಕಿದಾಗ ಪಕ್ಕದಲ್ಲಿ ಸಾಗುತ್ತಿದ್ದ ವಾಹನಕ್ಕೆ ತಾಗಿದೆ.ಶಿವಲಿಂಗಮ್ಮ ಕತ್ತು ಹಾಗೂ ಕೈ ಕಟ್ ಆಗಿದೆ.ಶಿವಲಿಂಗಮ್ಮಬಸ್ಥಳದಲ್ಲೇ ಮೃತಪಟ್ಟಿದ್ದಾರೆ.ನಂಜನಗೂಡು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *