ಬಸ್ ನಿಂದ ತಲೆ ಹೊರಹಾಕಿದ ಮಹಿಳೆ ಕುತ್ತಿಗೆ,ಕೈ,ಕಟ್…ಸ್ಥಳದಲ್ಲೇ ಸಾವು…

ಬಸ್ ನಿಂದ ತಲೆ ಹೊರಹಾಕಿದ ಮಹಿಳೆ ಕುತ್ತಿಗೆ,ಕೈ,ಕಟ್…ಸ್ಥಳದಲ್ಲೇ ಸಾವು…

ನಂಜನಗೂಡು,ಜ25,Tv10 ಕನ್ನಡ

ಚಲಿಸುತ್ತಿದ್ದ ಬಸ್ ನಿಂದ ಉಗುಳಲು ತಲೆ ಹೊರಹಾಕಿದ ಮಹಿಳೆ ಕುತ್ತಿಗೆ ಹಾಗೂ ಕೈ ಕಟ್ ಆಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂಜನಗೂಡು ತಾಲೂಕು ತಾಲೂಕು ಸಿಂಧುವಳ್ಳಿ ಸಮೀಪ ನಡೆದಿದೆ. ಗುಂಡ್ಲುಪೇಟೆ ಆಲಹಳ್ಳಿ ಗ್ರಾಮದ ಶಿವಲಿಂಗಮ್ಮ(45) ಮೃತ ಮಹಿಳೆ.ಮೈಸೂರಿನಿಂದ ಗುಂಡ್ಲುಪೇಟೆಯತ್ತ ತೆರಳುತ್ತಿದ್ದ ಕೆಎಸ್ ಆರ್.ಟಿ ಸಿ ಬಸ್ ನಲ್ಲಿ ಶಿವಲಿಂಗಮ್ಮ ಪ್ರಯಾಣಿಸುತ್ತಿದ್ದರು.ಸಿಂಧುವಳ್ಳಿ ಸಮೀಪ ಬಸ್ ವಾಹನವೊಂದನ್ನ ಓವರ್ ಟೇಕ್ ಮಾಡುವ ಸಂಧರ್ಭದಲ್ಲಿ ಶಿವಲಿಂಗಮ್ಮ ಉಗುಳುವ ಸಲುವಾಗಿ ತಲೆಯನ್ನ ಹೊರಹಾಕಿದಾಗ ಪಕ್ಕದಲ್ಲಿ ಸಾಗುತ್ತಿದ್ದ ವಾಹನಕ್ಕೆ ತಾಗಿದೆ.ಶಿವಲಿಂಗಮ್ಮ ಕತ್ತು ಹಾಗೂ ಕೈ ಕಟ್ ಆಗಿದೆ.ಶಿವಲಿಂಗಮ್ಮಬಸ್ಥಳದಲ್ಲೇ ಮೃತಪಟ್ಟಿದ್ದಾರೆ.ನಂಜನಗೂಡು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *