ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ…?ವ್ಯಕ್ತಿ ನೇಣಿಗೆ ಶರಣು…

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ…?ವ್ಯಕ್ತಿ ನೇಣಿಗೆ ಶರಣು…

ನಂಜನಗೂಡು,ಜ27,Tv10 ಕನ್ನಡ

ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಮತ್ತೊಬ್ಬ ವ್ಯಕ್ತಿ ಬಲಿಯಾದ ಆರೋಪ ಕೇಳಿಬಂದಿದೆ.
ಸಾಲ ಕಟ್ಟಲಾಗದೆ ಸಿಬ್ಬಂದಿಗಳ ಕಿರುಕುಳಕ್ಕೆ ಬೆದರಿ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ಹೇಳಲಾಗಿದೆ.
ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೃಷ್ಣಮೂರ್ತಿ (33) ಮೃತ ವ್ಯಕ್ತಿ.
ಇಂದು ಬೆಳಗ್ಗೆ 9:00 ಸಮಯದಲ್ಲಿ ವಾಸದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಮೈಕ್ರೋ ಫೈನಾನ್ಸ್ ನ ವಿವಿಧ ಸಂಘ ಸಂಸ್ಥೆಗಳಿಂದ 6 ಲಕ್ಷ ಸಾಲ ಪಡೆದಿದ್ದರು.
ಸಾಲ ಕಟ್ಟಲಾಗದೆ ಬೆದರಿ ಆತ್ಮತೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲು ಕುಟುಂಬಸ್ಥರು ಮುಂದಾಗಿದ್ದಾರೆ.
ಘಟನೆ ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಚೇತನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *