ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ…ಕೂಲಿ ಕಾರ್ಮಿಕ ಆತ್ಮಹತ್ಯೆ…

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ…ಕೂಲಿ ಕಾರ್ಮಿಕ ಆತ್ಮಹತ್ಯೆ…

ಪಿರಿಯಾಪಟ್ಟಣ,ಜ30,Tv10 ಕನ್ನಡ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ ಆದ ಆರೋಪ ಕೇಳಿಬಂದಿದೆ.ವಿಷ ತೆಗದುಕೊಂಡು ಕೂಲಿ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ.ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರದ ಬಸವೇಶ್ವರ ಕಾಲೋನಿಯಲ್ಲಿ ಘಟನೆ ನಡೆದಿದೆ


ಸುಬ್ರಮಣ್ಯ (37) ಮೃತ ದುರ್ದೈವಿ.
ಎಚ್ ಎಫ್ ಸಿ ಎಲ್ ಫೈನ್ಯಾನ್ಸ್ ನಲ್ಲಿ 6 ಲಕ್ಷ ಸಾಲ ಹಾಗೂ ಕೈ ಸಾಲ ಪಡೆದಿದ್ದರು.
ಆಧಾರ ಕಾರ್ಡ್ ತೆಗೆದುಕೊಂಡು ಸಾಲ ನೀಡಿದ್ದರು.ಸಾಲ ತೀರಿಸಲಾಗದೆ ಸುಬ್ರಹ್ಮಣ್ಯ ಸಮಸ್ಯೆಗೆ ಸಿಲುಕಿದ್ದರೆಂದು ಹೇಳಲಾಗಿದೆ.
ಸುಬ್ರಮಣ್ಯ ಮನೆ ಮೇಲೆ ಸಾಲದ ನೀಡಿದ್ದ ಫೈನಾನ್ಸ್ This property belongs to HFCL finance ಎಂದು ಬರೆದಿದ್ದರು.ಇದರಿಂದ ಸುಭ್ರಹ್ಮಣ್ಯ ಮನನೊಂದಿದ್ದರೆಂದು ಹೇಳಲಾಗಿದೆ.
ಸ್ಥಳಕ್ಕೆ ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *