ಶೇರ್ ಟ್ರೇಡಿಂಗ್ ನಲ್ಲಿ 25% ಲಾಭದ ಆಮಿಷ…37.53 ಲಕ್ಷಕ್ಕೆ ಉಂಡೆನಾಮ…

ಶೇರ್ ಟ್ರೇಡಿಂಗ್ ನಲ್ಲಿ 25% ಲಾಭದ ಆಮಿಷ…37.53 ಲಕ್ಷಕ್ಕೆ ಉಂಡೆನಾಮ…

ಮೈಸೂರು,ಫೆ1,Tv10 ಕನ್ನಡ

ಶೇರ್ ಟ್ರೇಡಿಂಗ್ ನಲ್ಲಿ 5 ರಿಂದ 25 % ಲಾಭ ಬರುತ್ತದೆಂದು ನಂಬಿಸಿದ ವಂಚಕರು ಮೈಸೂರಿನ ವೃದ್ದರೊಬ್ಬರಿಗೆ 37.53 ಲಕ್ಷಕ್ಕೆ ಉಂಡೆನಾಮ ಹಾಕಿದ್ದಾರೆ.ಕುವೆಂಪುನಗರದ ನಿವಾಸಿ ಶ್ರೀಕಾಂತ ಸ್ವಾಮಿ (63) ಹಣ ಕಳೆದುಕೊಂಡವರು.ಆಪ್ ಡೌನ್ ಲೋಡ್ ಮಾಡಿಕೊಂಡು ಶೇರು ವ್ಯವಹಾರ ನಡೆಸಿದರೆ 25 % ವರೆಗೆ ಲಾಭ ಸಿಗುವುದಾಗಿ ಆಮಿಷವೊಡ್ಡಿದ್ದಾರೆ.ವಂಚಕರ ಮಾತು ನಂಬಿ ಶ್ರೀಕಾಂತಸ್ವಾಮಿ ಹಂತಹಂತವಾಗಿ 37.53 ಲಕ್ಷ ಹಣ ಹೂಡಿದ್ದಾರೆ.ನಂತರ ತಾವು ಮೋಸ ಹೋಗಿರುವುದು ಖಚಿತವಾಗಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *