Tv10 ಇಂಪ್ಯಾಕ್ಟ್…ತ್ಯಾಜ್ಯಮುಕ್ತವಾದ ನುಗುನಾಲೆ…ಕೊನೆಗೂ ಎಚ್ಚೆತ್ತ ಅಧಿಕಾರಿಗಳು…

Tv10 ಇಂಪ್ಯಾಕ್ಟ್…ತ್ಯಾಜ್ಯಮುಕ್ತವಾದ ನುಗುನಾಲೆ…ಕೊನೆಗೂ ಎಚ್ಚೆತ್ತ ಅಧಿಕಾರಿಗಳು…

ನಂಜನಗೂಡು,ಫೆ5,Tv10 ಕನ್ನಡ

ಕೊನೆಗೂ ನಂಜನಗೂಡು ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ತ್ಯಾಜ್ಯ ಹಾಗೂ ಮಧ್ಯದ ಪ್ಯಾಕೆಟ್ ಗಳಿಂದ ತುಂಬಿತುಳುಕುತ್ತಿದ್ದ ನುಗು ನಾಲೆಯನ್ನ ಸ್ವಚ್ಛಗೊಳಿಸಿದ್ದಾರೆ.Tv10 ಕನ್ನಡ ಮಾಡಿದ ವರದಿಗೆ ಸ್ಪಂದಿಸಿದ ಅಧಿಕಾರಿಗಳು ನುಗುನಾಲೆಯನ್ನ ಸ್ವಚ್ಛಗೊಳಿಸಿದ್ದಾರೆ.

ನಂಜನಗೂಡಿನ ಸರ್ಕಾರಿ ಬಸ್ ನಿಲ್ದಾಣದ ಬಳಿ ಇರುವ ನುಗುನಾಲೆಗೆ ಕಸದ ರಾಶಿ ಸೇರುತ್ತಿದೆ.ಇದರ ಜೊತೆಗೆ ಬಾರ್ ಅಂಡ್ ರೆಸ್ಟೋರೆಂಟ್ ಗಳ ಖಾಲಿ ಮಧ್ಯದ ಪ್ಯಾಕೆಟ್ ಗಳು ಸೇರಿ ನುಗುನಾಲೆಯನ್ನ ಮಲಿನ ಮಾಡುತ್ತಿವೆ.ಇದೇ ನಾಲೆ ನೀರು ಗುಂಡ್ಲಾನದಿ ಮೂಲಕ ಕಪಿಲೆಗೆ ಸೇರುತ್ತದೆ.ಮಲಿನ ಕಪಿಲೆಯಲ್ಲಿ ಮಿಂದೇಳುವ ಭಕ್ತರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿ Tv10 ಕನ್ನಡ ವಾಹಿನಿಯಲ್ಲಿ ನಿನ್ನೆ ಸುದ್ದಿ ಮಾಡಲಾಗಿತ್ತು.ಎಚ್ಚೆತ್ತ ನಗರಸಭೆ ಅಧಿಕಾರಿಗಳು ಕೇವಲ 24 ಗಂಟೆಯಲ್ಲಿ ನುಗುನಾಲೆಯ ಸ್ವಚ್ಛತೆಗೆ ಮುಂದಾಗಿದ್ದಾರೆ.ಜೆಸಿಬಿ ಯಂತ್ರದ ಮೂಲಕ ಸ್ವಚ್ಛತಾ ಕಾರ್ಯ ನೆರವೇರುತ್ತಿದೆ.ಇದು Tv10 ಕನ್ನಡ ವರದಿಯ ಫಲಶೃತಿಯಾಗಿದೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *