Tv10 ಇಂಪ್ಯಾಕ್ಟ್…ತ್ಯಾಜ್ಯಮುಕ್ತವಾದ ನುಗುನಾಲೆ…ಕೊನೆಗೂ ಎಚ್ಚೆತ್ತ ಅಧಿಕಾರಿಗಳು…

Tv10 ಇಂಪ್ಯಾಕ್ಟ್…ತ್ಯಾಜ್ಯಮುಕ್ತವಾದ ನುಗುನಾಲೆ…ಕೊನೆಗೂ ಎಚ್ಚೆತ್ತ ಅಧಿಕಾರಿಗಳು…

ನಂಜನಗೂಡು,ಫೆ5,Tv10 ಕನ್ನಡ

ಕೊನೆಗೂ ನಂಜನಗೂಡು ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ತ್ಯಾಜ್ಯ ಹಾಗೂ ಮಧ್ಯದ ಪ್ಯಾಕೆಟ್ ಗಳಿಂದ ತುಂಬಿತುಳುಕುತ್ತಿದ್ದ ನುಗು ನಾಲೆಯನ್ನ ಸ್ವಚ್ಛಗೊಳಿಸಿದ್ದಾರೆ.Tv10 ಕನ್ನಡ ಮಾಡಿದ ವರದಿಗೆ ಸ್ಪಂದಿಸಿದ ಅಧಿಕಾರಿಗಳು ನುಗುನಾಲೆಯನ್ನ ಸ್ವಚ್ಛಗೊಳಿಸಿದ್ದಾರೆ.

ನಂಜನಗೂಡಿನ ಸರ್ಕಾರಿ ಬಸ್ ನಿಲ್ದಾಣದ ಬಳಿ ಇರುವ ನುಗುನಾಲೆಗೆ ಕಸದ ರಾಶಿ ಸೇರುತ್ತಿದೆ.ಇದರ ಜೊತೆಗೆ ಬಾರ್ ಅಂಡ್ ರೆಸ್ಟೋರೆಂಟ್ ಗಳ ಖಾಲಿ ಮಧ್ಯದ ಪ್ಯಾಕೆಟ್ ಗಳು ಸೇರಿ ನುಗುನಾಲೆಯನ್ನ ಮಲಿನ ಮಾಡುತ್ತಿವೆ.ಇದೇ ನಾಲೆ ನೀರು ಗುಂಡ್ಲಾನದಿ ಮೂಲಕ ಕಪಿಲೆಗೆ ಸೇರುತ್ತದೆ.ಮಲಿನ ಕಪಿಲೆಯಲ್ಲಿ ಮಿಂದೇಳುವ ಭಕ್ತರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿ Tv10 ಕನ್ನಡ ವಾಹಿನಿಯಲ್ಲಿ ನಿನ್ನೆ ಸುದ್ದಿ ಮಾಡಲಾಗಿತ್ತು.ಎಚ್ಚೆತ್ತ ನಗರಸಭೆ ಅಧಿಕಾರಿಗಳು ಕೇವಲ 24 ಗಂಟೆಯಲ್ಲಿ ನುಗುನಾಲೆಯ ಸ್ವಚ್ಛತೆಗೆ ಮುಂದಾಗಿದ್ದಾರೆ.ಜೆಸಿಬಿ ಯಂತ್ರದ ಮೂಲಕ ಸ್ವಚ್ಛತಾ ಕಾರ್ಯ ನೆರವೇರುತ್ತಿದೆ.ಇದು Tv10 ಕನ್ನಡ ವರದಿಯ ಫಲಶೃತಿಯಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *