Tv10 ಇಂಪ್ಯಾಕ್ಟ್…ತ್ಯಾಜ್ಯಮುಕ್ತವಾದ ನುಗುನಾಲೆ…ಕೊನೆಗೂ ಎಚ್ಚೆತ್ತ ಅಧಿಕಾರಿಗಳು…

Tv10 ಇಂಪ್ಯಾಕ್ಟ್…ತ್ಯಾಜ್ಯಮುಕ್ತವಾದ ನುಗುನಾಲೆ…ಕೊನೆಗೂ ಎಚ್ಚೆತ್ತ ಅಧಿಕಾರಿಗಳು…

ನಂಜನಗೂಡು,ಫೆ5,Tv10 ಕನ್ನಡ

ಕೊನೆಗೂ ನಂಜನಗೂಡು ನಗರಸಭೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ತ್ಯಾಜ್ಯ ಹಾಗೂ ಮಧ್ಯದ ಪ್ಯಾಕೆಟ್ ಗಳಿಂದ ತುಂಬಿತುಳುಕುತ್ತಿದ್ದ ನುಗು ನಾಲೆಯನ್ನ ಸ್ವಚ್ಛಗೊಳಿಸಿದ್ದಾರೆ.Tv10 ಕನ್ನಡ ಮಾಡಿದ ವರದಿಗೆ ಸ್ಪಂದಿಸಿದ ಅಧಿಕಾರಿಗಳು ನುಗುನಾಲೆಯನ್ನ ಸ್ವಚ್ಛಗೊಳಿಸಿದ್ದಾರೆ.

ನಂಜನಗೂಡಿನ ಸರ್ಕಾರಿ ಬಸ್ ನಿಲ್ದಾಣದ ಬಳಿ ಇರುವ ನುಗುನಾಲೆಗೆ ಕಸದ ರಾಶಿ ಸೇರುತ್ತಿದೆ.ಇದರ ಜೊತೆಗೆ ಬಾರ್ ಅಂಡ್ ರೆಸ್ಟೋರೆಂಟ್ ಗಳ ಖಾಲಿ ಮಧ್ಯದ ಪ್ಯಾಕೆಟ್ ಗಳು ಸೇರಿ ನುಗುನಾಲೆಯನ್ನ ಮಲಿನ ಮಾಡುತ್ತಿವೆ.ಇದೇ ನಾಲೆ ನೀರು ಗುಂಡ್ಲಾನದಿ ಮೂಲಕ ಕಪಿಲೆಗೆ ಸೇರುತ್ತದೆ.ಮಲಿನ ಕಪಿಲೆಯಲ್ಲಿ ಮಿಂದೇಳುವ ಭಕ್ತರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿ Tv10 ಕನ್ನಡ ವಾಹಿನಿಯಲ್ಲಿ ನಿನ್ನೆ ಸುದ್ದಿ ಮಾಡಲಾಗಿತ್ತು.ಎಚ್ಚೆತ್ತ ನಗರಸಭೆ ಅಧಿಕಾರಿಗಳು ಕೇವಲ 24 ಗಂಟೆಯಲ್ಲಿ ನುಗುನಾಲೆಯ ಸ್ವಚ್ಛತೆಗೆ ಮುಂದಾಗಿದ್ದಾರೆ.ಜೆಸಿಬಿ ಯಂತ್ರದ ಮೂಲಕ ಸ್ವಚ್ಛತಾ ಕಾರ್ಯ ನೆರವೇರುತ್ತಿದೆ.ಇದು Tv10 ಕನ್ನಡ ವರದಿಯ ಫಲಶೃತಿಯಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *