ಪ್ರೇಮಿಗಳ ದಿನಾಚರಣೆಯಂದು ಪೋಷಕರಿಗೆ ಪಾದಪೂಜೆ ನೆರವೇರಿಸಿದ ಮಕ್ಕಳು…ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ…

ಪ್ರೇಮಿಗಳ ದಿನಾಚರಣೆಯಂದು ಪೋಷಕರಿಗೆ ಪಾದಪೂಜೆ ನೆರವೇರಿಸಿದ ಮಕ್ಕಳು…ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ…

ಮೈಸೂರು,ಫೆ15,Tv10 ಕನ್ನಡ

ಫೆಬ್ರವರಿ 14 ಪ್ರೇಮಿಗಳಿಗಾಗಿ ಮೀಸಲಾದ ದಿನ.ಯುವಜೋಡಿಗಳು ಸಂತಸದಿಂದ ಪ್ರೇಮಿಗಳ ದಿನಾಚರಣೆಯನ್ನ ಆಚರಿಸುತ್ತಿದ್ದರೆ ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ವಿಧ್ಯಾರ್ಥಿಗಳಿಂದ ಪೋಷಕರಿಗೆ ಪಾದಪೂಜೆ ಸಲ್ಲಿಸುವ ಮೂಲಕ
ಉತ್ತಮ ಬಾಂಧವ್ಯ ಬೆಳೆಸುವ ದಿವಾಗಿ ಪರಿಗಣಿಸಿ ಆಚರಿಸಲಾಗಿದೆ. ಹಿಂದುತ್ವದ ಸಂಸ್ಕಾರ ಸಂಸ್ಕೃತಿ ಹಿರಿಯರನ್ನು ಪ್ರೀತಿಸೋಣ ಎನ್ನುವ ಘೋಷ ವಾಕ್ಯದೊಂದಿಗೆ
ಪೋಷಕರ ಪಾದ ತೊಳೆದು ಕುಂಕುಮ ಅರಿಶಿಣ ಹಾಗೂ ಆರತಿ ಮಾಡುವ ಮೂಲಕ ಮಕ್ಕಳು ಕಣ್ಣಿಗೆ ಕಾಣುವ ದೇವರಿಂದ ಆಶೀರ್ವಾದ ಪಡೆದು ವಿಭಿನ್ನವಾಗಿ ಆಚರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಸ್ಥರಾದ ತೇಜಸ್ ಶಂಕರ್, ರಾಘವೇಂದ್ರ, ರೇಖಾ ಶ್ರೀನಿವಾಸ್, ಖುಷಿ,ಸವಿತಾ ಘಾಟ್ಕೆ, ಜಯಶ್ರೀ ಶಿವರಾಂ, ಅಪೂರ್ವ ಸುರೇಶ್,
ಜೇತ್ತಿ ಪ್ರಸಾದ್,
ಅನಿತಾ, ಶೈಲಜಾ, ಪ್ರಿಯಾಂಕ , ಅಂಕಿತ, ಹಾಗೂ ಇನ್ನಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು…

Spread the love

Related post

ಬೀದಿ ನಾಯಿಗಳ ದಾಳಿ…ನೂರಾರು ಕೋಳಿಗಳ ಮಾರಣಹೋಮ…

ಬೀದಿ ನಾಯಿಗಳ ದಾಳಿ…ನೂರಾರು ಕೋಳಿಗಳ ಮಾರಣಹೋಮ…

ಬೀದಿ ನಾಯಿಗಳ ದಾಳಿ…ನೂರಾರು ಕೋಳಿಗಳ ಮಾರಣಹೋಮ… ಮಂಡ್ಯ,ನ10,Tv10 ಬೀದಿ ನಾಯಿಗಳ ದಾಳಿಗೆ ನೂರಾರು ಕೋಳಿಗಳು ಬಲಿಯಾಗಿವೆ.ಸಾಗಾಣಿಕೆ ಘಟಕದಲ್ಲಿದ್ದ 400 ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ.ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನವಳಗೆರೆಹಳ್ಳಿ…
ಹುಲಿ ದಾಳಿಗೆ ಮೂವರು ರೈತರು ಬಲಿ ಹಿನ್ನಲೆ…ಬಂಡೀಪುರ ನಾಗರಹೊಳೆ ಸಫಾರಿ ಸಂಪೂರ್ಣ ಬಂದ್…

ಹುಲಿ ದಾಳಿಗೆ ಮೂವರು ರೈತರು ಬಲಿ ಹಿನ್ನಲೆ…ಬಂಡೀಪುರ ನಾಗರಹೊಳೆ ಸಫಾರಿ ಸಂಪೂರ್ಣ…

ಹುಲಿ ದಾಳಿಗೆ ಮೂವರು ರೈತರು ಬಲಿ ಹಿನ್ನಲೆ…ಬಂಡೀಪುರ ನಾಗರಹೊಳೆ ಸಫಾರಿ ಸಂಪೂರ್ಣ ಬಂದ್… ಬೆಂಗಳೂರು,ನ7,Tv10 ಕನ್ನಡ ಹುಲಿ ದಾಳಿ ಪ್ರಕರಣಗಳು ಸರ್ಕಾರದ ನಿದ್ದೆ ಕೆಡಿಸಿದೆ.ಮೂರು ಸಾವು ಜನಜಾನುವಾರುಗಳ ಮೇಲೆ…
KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು… ಮಂಡ್ಯ,ನ4,Tv10 ಕನ್ನಡ ಕೆ.ಆರ್.ಎಸ್.ನಲ್ಲಿ ಮತ್ತೆ ಭದ್ರತಾ ಲೋಪದ ಕೂಗು ಕೇಳಿ ಬರುತ್ತಿದೆ.ಪದೇ ಪದೇ ಭದ್ರತಾ ಲೋಪವಾದರೂ ಸಂಬಧಪಟ್ಟವರು…

Leave a Reply

Your email address will not be published. Required fields are marked *