ಪ್ರೇಮಿಗಳ ದಿನಾಚರಣೆಯಂದು ಪೋಷಕರಿಗೆ ಪಾದಪೂಜೆ ನೆರವೇರಿಸಿದ ಮಕ್ಕಳು…ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ…

ಪ್ರೇಮಿಗಳ ದಿನಾಚರಣೆಯಂದು ಪೋಷಕರಿಗೆ ಪಾದಪೂಜೆ ನೆರವೇರಿಸಿದ ಮಕ್ಕಳು…ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ…

ಮೈಸೂರು,ಫೆ15,Tv10 ಕನ್ನಡ

ಫೆಬ್ರವರಿ 14 ಪ್ರೇಮಿಗಳಿಗಾಗಿ ಮೀಸಲಾದ ದಿನ.ಯುವಜೋಡಿಗಳು ಸಂತಸದಿಂದ ಪ್ರೇಮಿಗಳ ದಿನಾಚರಣೆಯನ್ನ ಆಚರಿಸುತ್ತಿದ್ದರೆ ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ವಿಧ್ಯಾರ್ಥಿಗಳಿಂದ ಪೋಷಕರಿಗೆ ಪಾದಪೂಜೆ ಸಲ್ಲಿಸುವ ಮೂಲಕ
ಉತ್ತಮ ಬಾಂಧವ್ಯ ಬೆಳೆಸುವ ದಿವಾಗಿ ಪರಿಗಣಿಸಿ ಆಚರಿಸಲಾಗಿದೆ. ಹಿಂದುತ್ವದ ಸಂಸ್ಕಾರ ಸಂಸ್ಕೃತಿ ಹಿರಿಯರನ್ನು ಪ್ರೀತಿಸೋಣ ಎನ್ನುವ ಘೋಷ ವಾಕ್ಯದೊಂದಿಗೆ
ಪೋಷಕರ ಪಾದ ತೊಳೆದು ಕುಂಕುಮ ಅರಿಶಿಣ ಹಾಗೂ ಆರತಿ ಮಾಡುವ ಮೂಲಕ ಮಕ್ಕಳು ಕಣ್ಣಿಗೆ ಕಾಣುವ ದೇವರಿಂದ ಆಶೀರ್ವಾದ ಪಡೆದು ವಿಭಿನ್ನವಾಗಿ ಆಚರಿಸಿದ್ದಾರೆ.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯಸ್ಥರಾದ ತೇಜಸ್ ಶಂಕರ್, ರಾಘವೇಂದ್ರ, ರೇಖಾ ಶ್ರೀನಿವಾಸ್, ಖುಷಿ,ಸವಿತಾ ಘಾಟ್ಕೆ, ಜಯಶ್ರೀ ಶಿವರಾಂ, ಅಪೂರ್ವ ಸುರೇಶ್,
ಜೇತ್ತಿ ಪ್ರಸಾದ್,
ಅನಿತಾ, ಶೈಲಜಾ, ಪ್ರಿಯಾಂಕ , ಅಂಕಿತ, ಹಾಗೂ ಇನ್ನಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *