ಕುಂಭಮೇಳದಲ್ಲಿ ಕನ್ನಡಾಭಿಮಾನ ಮೆರೆದ ಶಾಸಕ ಎ.ಮಂಜು…

ಕುಂಭಮೇಳದಲ್ಲಿ ಕನ್ನಡಾಭಿಮಾನ ಮೆರೆದ ಶಾಸಕ ಎ.ಮಂಜು…

ಮೈಸೂರು,ಫೆ24,Tv10 ಕನ್ನಡ

ಪ್ರಯಾಗ್‌ರಾಜ್ ಕುಂಭಮೇಳದಲ್ಲಿ ಕುಂಭಸ್ನಾನ ಮಾಡಿದ ಅರಕಲಗೂಡು ಜೆಡಿಎಸ್ ಶಾಸಕ ಎ.ಮಂಜು ಕನ್ನಡ ಧ್ವಜ ಪ್ರದರ್ಶಿಸಿ ಕನ್ನಡಾಭಿಮಾನ ಪ್ರದರ್ಶಿಸಿದ್ದಾರೆ.ಪುಣ್ಯ ಸ್ನಾನ ಮಾಡಿದ ಶಾಸಕ ಎ ಮಂಜು
ಕರ್ನಾಟಕ ರಾಜ್ಯ ಹಾಗೂ ರಾಜ್ಯದ ಜನರಿಗೆ ಒಳಿತಾಗಲಿ ಎಂದು ಪ್ರಾರ್ಥನೆ ಮಾಡಿದ್ದಾರೆ.
ಸಮೃದ್ದಿ ಕರ್ನಾಟಕ ಭುವನೇಶ್ವರಿ ಚಿತ್ರದ ಬಾವುಟ ಹಿಡಿದು ಪುಣ್ಯಸ್ನಾನ ಮಾಡಿದ್ದಾರೆ…

Spread the love

Related post

ಡೆವಿಲ್ ಸಿನಿಮಾ ಚಿತ್ರೀಕರಣ…ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಚಿತ್ರ…ನಾಡದೇವಿ ದರುಶನ ಪಡೆದ ಡಚ್ಚು…

ಡೆವಿಲ್ ಸಿನಿಮಾ ಚಿತ್ರೀಕರಣ…ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಚಿತ್ರ…ನಾಡದೇವಿ ದರುಶನ ಪಡೆದ…

ಮೈಸೂರು,ಮಾ12,Tv10 ಕನ್ನಡ ಇಂದಿನಿಂದ ಮೈಸೂರಿನಲ್ಲಿ ಮತ್ತೆ ದರ್ಶನ್ ಸಿನಿಮಾದ ಚಿತ್ರೀಕರಣ ಆರಂಭವಾಗಿದೆ.ಮೈಸೂರಿನ ನಜರಬಾದ್ ನಲ್ಲಿರುವ ಸರ್ಕಾರಿ ಅತಿಥಿ ಗೃಹದಲ್ಲಿ ಚಿತ್ರೀಕರಣ ಆರಂಭವಾಗಿದೆ.ಡೆವಿಲ್ ಚಿತ್ರದ ಶೂಟಿಂಗ್ ಗಾಗಿ ಡಿ ಬಾಸ್…
ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೈಸೂರು,ಮಾ11,Tv10 ಕನ್ನಡ ಸುಡು ಬೇಸಿಗೆಯ ಉಷ್ಣಾಂಶದಲ್ಲಿ ಜೀವಸಂಕುಲಪ್ರಾಣಿಪಕ್ಷಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಮೂಕಸ್ಪಂದನೆ ಎಂಬ ಜಾಗೃತಿ ಅಭಿಯಾನಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಕೈ…
ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ ಆದೇಶದಂತೆ ಕ್ರಮ…

ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ…

ಮೈಸೂರು,ಮಾ11,Tv10 ಕನ್ನಡ ಖಾಸಗಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಿ ಮಾಲೀಕರಿಗೆ ನಿಂದನೆ, ಕೊಲೆ ಬೆದರಿಕೆ ಆರೋಪದ ಹಿನ್ನಲೆ ನ್ಯಾಯಾಲಯದ ಆದೇಶದಂತೆಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಎಸ್‌. ರವಿ…

Leave a Reply

Your email address will not be published. Required fields are marked *