ನಾಡಿನಾದ್ಯಂತ ಶಿವರಾತ್ರಿ ಹಬ್ಬಕ್ಕೆ ಸಕಲ ಸಿದ್ಧತೆ‌…ತ್ರಿಣೇಶ್ವರ ದೇವಾಲಯ ತಲುಪಿದ ಚಿನ್ನದ ಕೊಳಗ…

ನಾಡಿನಾದ್ಯಂತ ಶಿವರಾತ್ರಿ ಹಬ್ಬಕ್ಕೆ ಸಕಲ ಸಿದ್ಧತೆ‌…ತ್ರಿಣೇಶ್ವರ ದೇವಾಲಯ ತಲುಪಿದ ಚಿನ್ನದ ಕೊಳಗ…

ಮೈಸೂರು,ಫೆ25,Tv10 ಕನ್ನಡ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಶಿವರಾತ್ರಿ ಆಚರಣೆಗೆ ಶಿವನ ದೇಗುಲಗಳಲ್ಲಿ ಸಕಲ ಸಿದ್ದತೆ ನಡೆಯುತ್ತಿದೆ.
ಜಗತ್ಪ್ರಸಿದ್ಧ ಅರಮನೆ ಆವರಣದಲ್ಲಿರುವ
ತ್ರಿಣೇಶ್ವರ ಸ್ವಾಮಿಯ ದೇಗುಲದಲ್ಲಿ ಮೂಲದೇವರಿಗೆ ಚಿನ್ನದ ಮುಖವಾಡ ಧಾರಣೆ ಮಾಡಲಾಗುತ್ತದೆ.
ವರ್ಷಕ್ಕೊಮ್ಮೆ ಮಾತ್ರ ಶಿವನ ಚಿನ್ನದ ಮುಖವಾಡ ಧಾರಣೆ ಮಾಡಲಾಗುತ್ತದೆ.
ಜಯಚಾಮರಾಜೇಂದ್ರ ಒಡೆಯರ್ ಅವರು ಕಾಣಿಕೆ ರೂಪದಲ್ಲಿ ಚಿನ್ನದ ಮುಖವಾಡ ನೀಡಿದ್ದಾರೆ.ಶ್ರೀ ಕಂಠದತ್ತನರಸಿಂಹರಾಜ ಒಡೆಯರ್ ಜನಿಸಿದ ನೆನಪಿನಾರ್ಥ 1953ರಲ್ಲಿ ಚಿನ್ನದ ಮುಖವಾಡ ನೀಡಿದ್ದಾರೆ.
ವರ್ಷಪೂರ್ತಿ ಜಿಲ್ಲಾ ಖಜಾನೆಯಲ್ಲಿ ಇರುವ ಚಿನ್ನದ ಮುಖವಾಡ
ಶಿವರಾತ್ರಿ ಹಬ್ಬದ ದಿನದಂದು ಮಾತ್ರ ದೇವರಿಗೆ ಧಾರಣೆ ಮಾಡಲಾಗುತ್ತದೆ.
ನಂತರ ಜಿಲ್ಲಾ ಖಜಾನೆಯಲ್ಲಿ ಭದ್ರವಾಗಿ ಇಡಲಾಗುತ್ತದೆ.
ಪೊಲೀಸ್ ಬಿಗಿ ಭದ್ರತೆಯೊಂದಿಗೆ ಚಿನ್ನದ ಮುಖವಾಡ ತ್ರಿಣೇಶ್ವರಸ್ವಾಮಿ ದೇವಸ್ಥಾನದ ಸ್ಥಾನಿಕ ವೆಂಕಟೇಶ್ ಅವರಿಗೆ ಹಸ್ತಾಂತರಿಸಲಾಗಿದೆ.
ಸುಮಾರು 11 ಕೆಜಿ ತೂಕವಿದೆ.ನಾಳೆ ಬೆಳಿಗ್ಗೆಯಿಂದ ಮಧ್ಯ ರಾತ್ರಿಯವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ದೇವರಿಗೆ ಧಾರಣೆ ಮಾಡುವ ಚಿನ್ನದ ಕೊಳಗವನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತುರರಾಗಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *