ರಂಗೋಲಿಯಲ್ಲಿ ಮೂಡಿಬಂದ ಶಿವನ ಚಿತ್ರಗಳು…ಶಿವರಾತ್ರಿ ಅಂಗವಾಗಿ ಸ್ಪರ್ಧೆ…

ರಂಗೋಲಿಯಲ್ಲಿ ಮೂಡಿಬಂದ ಶಿವನ ಚಿತ್ರಗಳು…ಶಿವರಾತ್ರಿ ಅಂಗವಾಗಿ ಸ್ಪರ್ಧೆ…

ಮೈಸೂರು,ಫೆ26,Tv10 ಕನ್ನಡ

ಶಿವರಾತ್ರಿ ಹಬ್ಬದ ಅಂಗವಾಗಿ ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ಸಮೃದ್ಧಿ ಟ್ರಸ್ಟ್ ಹಾಗೂ ಕೆಎಂಪಿ ಕೆ ಟ್ರಸ್ಟ್ ಮತ್ತು ಜೆ ಸಿ ಐ ಮೈಸೂರು ಕಿಂಗ್ ಲೇಡೀಸ್ ವತಿಯಿಂದ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು.ವಿವಿದ ವಯೋಮಾನದ ಸುಮಾರು 50ಕ್ಕೂ ಹೆಚ್ಚು ಮಹಿಳೆಯರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.ಮಹಿಳೆಯರ ಕೈಚಳಕದಲ್ಲಿ ಅಂದವಾದ ಶಿವನ ಚಿತ್ರಗಳು ಮೂಡಿಬಂದವು. 5 ಬಹುಮಾನಗಳನ್ನ ನಿಗದಿ ಪಡಿಸಲಾಗಿತ್ತು.

ರಾಮಾನುಜಾ ರಸ್ತೆಯ ನಿವಾಸಿ ಸುಶೀಲಾ, ಕಲ್ಯಾಣಗಿರಿಯ ಕೋಮಲಾ, ವಿದ್ಯಾರಣ್ಯಪುರಂನ ವನಿತಾ ಸುಭಾಷ್,ಜನಿಷಾ ಎಂ.ಎಚ್. ಹಾಗೂ ಶ್ರೀರಾಂಪುರದ ಮಂಗಳಾ ರವರು ಬಹುಮಾನಕ್ಕೆ ಭಾಜನರಾದರು.

ಈ ಸಂದರ್ಭದಲ್ಲಿ
ಹಿರಿಯ ಸಮಾಜ ಸೇವಕರಾದ ಕೆ ರಘುರಾಮ ವಾಜಪೇಯಿ, ಮಾಜಿನಗರ ಪಾಲಿಕಾ ಸದ್ಯಸ ಮಾ ವಿ ರಾಮಪ್ರಸಾದ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮಹರ್ಷಿ ಪಬ್ಲಿಕ್ ಶಾಲೆಯ ಸಿ ಇ ಓ ತೇಜಸ್ ಶಂಕರ್, ಸಮೃದ್ಧಿ ಟ್ರಸ್ಟ್ ಅಧ್ಯಕ್ಷರಾದ ಸಹನಗೌಡ, ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್,ಸಾಯಿರಾಂ ಫೌಂಡೇಷನ್ ಅಧ್ಯಕ್ಷರು
ಖುಷಿ,ಅಂಬಾಭವಾನಿ ಸಮಾಜ ಮಹಿಳಾ ಅಧ್ಯಕ್ಷರಾದ ಸವಿತಾ ಘಾಟ್ಕೆ , ವಕೀಲರಾದ ಜಯಶ್ರೀ ಶಿವರಾಮ್, ಸಂಧ್ಯಾ, ಸುಶೀಲ, ಮಹಾನ್ ಶ್ರೇಯಸ್, ಜೆ ಸಿ ಐ ಸದಸ್ಯರು ಮೋಹನ್ ರಾಚಯ್ಯ, ಗೌತಮ್ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *