ರಂಗೋಲಿಯಲ್ಲಿ ಮೂಡಿಬಂದ ಶಿವನ ಚಿತ್ರಗಳು…ಶಿವರಾತ್ರಿ ಅಂಗವಾಗಿ ಸ್ಪರ್ಧೆ…

ರಂಗೋಲಿಯಲ್ಲಿ ಮೂಡಿಬಂದ ಶಿವನ ಚಿತ್ರಗಳು…ಶಿವರಾತ್ರಿ ಅಂಗವಾಗಿ ಸ್ಪರ್ಧೆ…

ಮೈಸೂರು,ಫೆ26,Tv10 ಕನ್ನಡ

ಶಿವರಾತ್ರಿ ಹಬ್ಬದ ಅಂಗವಾಗಿ ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ಸಮೃದ್ಧಿ ಟ್ರಸ್ಟ್ ಹಾಗೂ ಕೆಎಂಪಿ ಕೆ ಟ್ರಸ್ಟ್ ಮತ್ತು ಜೆ ಸಿ ಐ ಮೈಸೂರು ಕಿಂಗ್ ಲೇಡೀಸ್ ವತಿಯಿಂದ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು.ವಿವಿದ ವಯೋಮಾನದ ಸುಮಾರು 50ಕ್ಕೂ ಹೆಚ್ಚು ಮಹಿಳೆಯರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.ಮಹಿಳೆಯರ ಕೈಚಳಕದಲ್ಲಿ ಅಂದವಾದ ಶಿವನ ಚಿತ್ರಗಳು ಮೂಡಿಬಂದವು. 5 ಬಹುಮಾನಗಳನ್ನ ನಿಗದಿ ಪಡಿಸಲಾಗಿತ್ತು.

ರಾಮಾನುಜಾ ರಸ್ತೆಯ ನಿವಾಸಿ ಸುಶೀಲಾ, ಕಲ್ಯಾಣಗಿರಿಯ ಕೋಮಲಾ, ವಿದ್ಯಾರಣ್ಯಪುರಂನ ವನಿತಾ ಸುಭಾಷ್,ಜನಿಷಾ ಎಂ.ಎಚ್. ಹಾಗೂ ಶ್ರೀರಾಂಪುರದ ಮಂಗಳಾ ರವರು ಬಹುಮಾನಕ್ಕೆ ಭಾಜನರಾದರು.

ಈ ಸಂದರ್ಭದಲ್ಲಿ
ಹಿರಿಯ ಸಮಾಜ ಸೇವಕರಾದ ಕೆ ರಘುರಾಮ ವಾಜಪೇಯಿ, ಮಾಜಿನಗರ ಪಾಲಿಕಾ ಸದ್ಯಸ ಮಾ ವಿ ರಾಮಪ್ರಸಾದ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮಹರ್ಷಿ ಪಬ್ಲಿಕ್ ಶಾಲೆಯ ಸಿ ಇ ಓ ತೇಜಸ್ ಶಂಕರ್, ಸಮೃದ್ಧಿ ಟ್ರಸ್ಟ್ ಅಧ್ಯಕ್ಷರಾದ ಸಹನಗೌಡ, ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್,ಸಾಯಿರಾಂ ಫೌಂಡೇಷನ್ ಅಧ್ಯಕ್ಷರು
ಖುಷಿ,ಅಂಬಾಭವಾನಿ ಸಮಾಜ ಮಹಿಳಾ ಅಧ್ಯಕ್ಷರಾದ ಸವಿತಾ ಘಾಟ್ಕೆ , ವಕೀಲರಾದ ಜಯಶ್ರೀ ಶಿವರಾಮ್, ಸಂಧ್ಯಾ, ಸುಶೀಲ, ಮಹಾನ್ ಶ್ರೇಯಸ್, ಜೆ ಸಿ ಐ ಸದಸ್ಯರು ಮೋಹನ್ ರಾಚಯ್ಯ, ಗೌತಮ್ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೈಸೂರು,ಮಾ11,Tv10 ಕನ್ನಡ ಸುಡು ಬೇಸಿಗೆಯ ಉಷ್ಣಾಂಶದಲ್ಲಿ ಜೀವಸಂಕುಲಪ್ರಾಣಿಪಕ್ಷಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಮೂಕಸ್ಪಂದನೆ ಎಂಬ ಜಾಗೃತಿ ಅಭಿಯಾನಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಕೈ…
ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ ಆದೇಶದಂತೆ ಕ್ರಮ…

ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ…

ಮೈಸೂರು,ಮಾ11,Tv10 ಕನ್ನಡ ಖಾಸಗಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಿ ಮಾಲೀಕರಿಗೆ ನಿಂದನೆ, ಕೊಲೆ ಬೆದರಿಕೆ ಆರೋಪದ ಹಿನ್ನಲೆ ನ್ಯಾಯಾಲಯದ ಆದೇಶದಂತೆಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಎಸ್‌. ರವಿ…
ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ಪ್ರಕರಣ ದಾಖಲು…

ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ…

ಮೈಸೂರು,ಮಾ11,Tv10 ಕನ್ನಡ ವೈಯುಕ್ತಿಕ ಉಪಯೋಗಕ್ಕಾಗಿ ವ್ಯಕ್ತಿಯೊಬ್ಬರಿಂದ ಪಡೆದ ಕಾರನ್ನ ಹಿಂದಿರುಗಿಸದ ಮೈ ಟಾರ್ಪಾಲಿನ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ದೇವರಾಜ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ರಾಜಿಯಾ…

Leave a Reply

Your email address will not be published. Required fields are marked *