ಪೆರೋಲ್ ನಲ್ಲಿ ಬಿಡುಗಡೆಯಾದ 3 ಖೈದಿಗಳು…ಓರ್ವ ಆತ್ಮಹತ್ಯೆ…ಮತ್ತೊಬ್ಬ ಒರಿಸ್ಸಾದಲ್ಲಿ ಅಂದರ್…ಮತ್ತೊಬ್ಬ ನಾಪತ್ತೆ…

ಪೆರೋಲ್ ನಲ್ಲಿ ಬಿಡುಗಡೆಯಾದ 3 ಖೈದಿಗಳು…ಓರ್ವ ಆತ್ಮಹತ್ಯೆ…ಮತ್ತೊಬ್ಬ ಒರಿಸ್ಸಾದಲ್ಲಿ ಅಂದರ್…ಮತ್ತೊಬ್ಬ ನಾಪತ್ತೆ…

ಮೈಸೂರು,ಫೆ27,Tv10 ಕನ್ನಡ

ಪೆರೋಲ್ ನಲ್ಲಿ ಮೈಸೂರು ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾದ ಮೂವರು ಖೈದಿಗಳ ಪೈಕಿ ಓರ್ವ ಆತ್ಮಹತ್ಯೆ ಮಾಡಿಕೊಂಡರೆ ಮತ್ತೊಬ್ಬ ಒರಿಸ್ಸಾದಲ್ಲಿ ಗಾಂಜಾ ಪ್ರಕರಣದಲ್ಲಿ ಬಂಧನವಾದರೆ ಮತ್ತೊಬ್ಬ ನಾಪತ್ತೆಯಾಗಿದ್ದಾನೆ.ಈ ಸಂಭಂಧ ಕೇಂದ್ರ ಕಾರಾಗೃಹದ ಅಧೀಕ್ಷಕರಾದ ಮೋಹನ್ ಕುಮಾರ್ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕೊಲೆ ಪ್ರಕರಣದಲ್ಲಿ ಸಜಾ ಖೈದಿಯಾಗಿದ್ದ ಹಾಸನ ಮೂಲದ ನವೀನ್ 60 ದಿನಗಳ ಅವಧಿಗೆ ಪೆರೋಲ್ ನಲ್ಲಿ ತೆರಳಿದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾನೆ.ಮತ್ತೊಬ್ಬ ಒರಿಸ್ಸಾ ರಾಜ್ಯದ ಸುನಿಲ್ ಬೀರಾ ಪೆರೋಲ್ ನಲ್ಲಿ ಬಿಡುಗಡೆಯಾದ ನಂತರ ನಾಪತ್ತೆಯಾಗಿದ್ದಾನೆ.ಮತ್ತೊಬ್ಬ ಖೈದಿ ವೆಂಕಣ್ಣ ಆಂದ್ರ ರಾಜ್ಯದ ವಿಶಾಖಪಟ್ಟಣ ನಿವಾಸಿ ವೆಂಕಣ್ಣ ಪೆರೋಲ್ ನಲ್ಲಿ ಬಿಡುಗಡೆಯಾಗಿ ತೆರಳಿದ ನಂತರ ಒರಿಸ್ಸಾನಲ್ಲಿ ಗಾಂಜಾ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ.

ಹಾಸನದ ನವೀನ್ ಡಿಸೆಂಬರ್ 6 ರಂದು 60 ದಿನಗಳ ಅವಧಿಗೆ ಬಿಡುಗಡೆಯಾಗಿ ಸ್ವಗ್ರಾಮ ಹಲಸನಹಳ್ಳಿಗೆ ತೆರಳಿದ್ದಾನೆ.ಫೆ2 ರಂದು ಅವಧಿ ಮುಗಿದು ಶರಣಾಗಬೇಕಿತ್ತು.ಆದ್ರೆ ನವೀನ್ ಈ ಮಧ್ಯೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಒರಿಸ್ಸಾ ಮೂಲದ ಸುನಿಲ್ ಬೀರಾ ಡಿ.12 ರಂದು 60 ದಿನಗಳ ಅವಧಿಗೆ ಬಿಡುಗಡೆಯಾಗಿ ಪೆರೋಲ್ ಮೇಲೆ ತೆರಳಿದ್ದಾನೆ.ನಿಗದಿತ ಸಮಯಕ್ಕೆ ಶರಣಾಗದೆ ನಾಪತ್ತೆಯಾಗಿದ್ದಾನೆ.

ಆಂಧ್ರ ರಾಜ್ಯ ವಿಶಾಖಪಟ್ಟಣದ ವೆಂಕಣ್ಣ ಡಿಸೆಂಬರ್ ನಲ್ಲಿ ತೆರಳಿದವರು ನಿಗದಿತ ಸಮಯಕ್ಕೆ ಹಿಂದಿರುಗಿ ಶರಣಾಗಿಲ್ಲ.ಈತ ಒರಿಸ್ಸಾದಲ್ಲಿ ಗಾಂಜಾ ಪ್ರಕರಣದಲ್ಲಿ ಸಿಲುಕಿ ಜೈಲುವಾಸಿಯಾಗಿದ್ದಾನೆ.

ವೆಂಕಣ್ಣ ಪ್ರಕರಣದಲ್ಲಿ ಒರಿಸ್ಸಾ ನ್ಯಾಯಾಲಯ ಜಾಮೀನು ನೀಡಿದ ನಂತರ ಮೈಸೂರು ಪೊಲೀಸರು ವಶಕ್ಕೆ ಪಡೆಯಬೇಕಿದೆ.ಸುನಿಲ್ ಬೀರಾ ಪ್ರಕರಣದಲ್ಲಿ ನಾಪತ್ತೆಯಾದವನನ್ನ ಹುಡುಕಬೇಕಿದೆ.ನವೀನ್ ಆತ್ಮಹತ್ಯೆಗೆ ಶರಣಾದ ಹಿನ್ನಲೆ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗಿಲ್ಲ.ಒಟ್ಟಾರೆ ಪೆರೋಲ್ ನಲ್ಲಿ ತೆರಳಿದ ಖೈದಿಗಳು ಮೈಸೂರಿನ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *