ರಾಜ್ಯದಲ್ಲೂ ಶಿಂಧೆ ಮೇನಿಯಾ ಶುರುವಾಗಲಿದೆ…ಡಿಕೆಶಿ ಕಾಂಗ್ರೆಸ್ ತೊರೆಯುವ ಸುಳಿವು ನೀಡಿದ ಮಾಜಿ ಸಚಿವ ಶ್ರೀರಾಮುಲು…

ರಾಜ್ಯದಲ್ಲೂ ಶಿಂಧೆ ಮೇನಿಯಾ ಶುರುವಾಗಲಿದೆ…ಡಿಕೆಶಿ ಕಾಂಗ್ರೆಸ್ ತೊರೆಯುವ ಸುಳಿವು ನೀಡಿದ ಮಾಜಿ ಸಚಿವ ಶ್ರೀರಾಮುಲು…

ಮೈಸೂರು,ಫೆ28,Tv10 ಕನ್ನಡ

ಡೆಪ್ಯೂಟಿ ಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ತೊರೆಯುವ ಬಗ್ಗೆ ಮಾಜಿ ಸಚಿವ ಶ್ರೀರಾಮುಲು ಮೈಸೂರಿನಲ್ಲಿ ತಿಳಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ರಾಜಕಾರಣ ನಿಂತ ನೀರಲ್ಲ ಹರಿಯುತ್ತಿರುವ ನೀರಿನಂತೆ.ಕೆಲ ಕ್ಷಿಪ್ರ ಬೆಳವಣಿಗೆಗಳನ್ನ ರಾಜಕಾರಣದಲ್ಲಿ ನೋಡುತ್ತೇವೆ.
ವೀರೇಂದ್ರ ಪಾಟೀಲ್ ರನ್ನ ಯಾವ ರೀತಿ ಸಿಎಂ ಸ್ಥಾನದಿಂದ ಕೆಳಗಿಳಿಸಿದ್ರು ಅಂತ ನೋಡಿದ್ದೀವಿ.
ಅರಸು ರನ್ನ ಇಳಿಸಿದ್ದನ್ನು ಕಂಡಿದ್ದೇವೆ.
ಆ ರೀತಿಯ ಬೆಳವಣಿಗೆ ರಾಜ್ಯದಲ್ಲೂ ಆಗುವ ಲಕ್ಷಣಗಳಿವೆ.
ಕರ್ನಾಟದಲ್ಲೂ ಇನ್ನೊಂದು ಶಿಂಧೆ ಮೇನಿಯ ಆಗುತ್ತದೆ.
ಮಹಾರಾಷ್ಟ್ರದಲ್ಲಿ ಶಿಂದೆ ಮೇನಿಯ ಯಾವ ರೀತಿ ಆಯ್ತು ಅದೇ ರೀತಿ ಇಲ್ಲೂ ಆಗಲಿದೆ.
ಆಡಳಿತ ಪಕ್ಷದಲ್ಲಿ ಯಾರು ಶಿಂಧೆ ಆಗ್ತಾರೆ ಅನ್ನೋದನ್ನ ಕಾದು ನೋಡಿ.ಕರ್ನಾಟದ ಏಕನಾಥ ಶಿಂದೆಗೆ ಬೆಂಬಲ ನೀಡುವ ವಿಚಾರ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು
ಮೈಸೂರಿನಲ್ಲಿ ಮಾಜಿ ಸಚಿವ ಬಿ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *