ರಾಜ್ಯದಲ್ಲೂ ಶಿಂಧೆ ಮೇನಿಯಾ ಶುರುವಾಗಲಿದೆ…ಡಿಕೆಶಿ ಕಾಂಗ್ರೆಸ್ ತೊರೆಯುವ ಸುಳಿವು ನೀಡಿದ ಮಾಜಿ ಸಚಿವ ಶ್ರೀರಾಮುಲು…

ರಾಜ್ಯದಲ್ಲೂ ಶಿಂಧೆ ಮೇನಿಯಾ ಶುರುವಾಗಲಿದೆ…ಡಿಕೆಶಿ ಕಾಂಗ್ರೆಸ್ ತೊರೆಯುವ ಸುಳಿವು ನೀಡಿದ ಮಾಜಿ ಸಚಿವ ಶ್ರೀರಾಮುಲು…

ಮೈಸೂರು,ಫೆ28,Tv10 ಕನ್ನಡ

ಡೆಪ್ಯೂಟಿ ಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ತೊರೆಯುವ ಬಗ್ಗೆ ಮಾಜಿ ಸಚಿವ ಶ್ರೀರಾಮುಲು ಮೈಸೂರಿನಲ್ಲಿ ತಿಳಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ರಾಜಕಾರಣ ನಿಂತ ನೀರಲ್ಲ ಹರಿಯುತ್ತಿರುವ ನೀರಿನಂತೆ.ಕೆಲ ಕ್ಷಿಪ್ರ ಬೆಳವಣಿಗೆಗಳನ್ನ ರಾಜಕಾರಣದಲ್ಲಿ ನೋಡುತ್ತೇವೆ.
ವೀರೇಂದ್ರ ಪಾಟೀಲ್ ರನ್ನ ಯಾವ ರೀತಿ ಸಿಎಂ ಸ್ಥಾನದಿಂದ ಕೆಳಗಿಳಿಸಿದ್ರು ಅಂತ ನೋಡಿದ್ದೀವಿ.
ಅರಸು ರನ್ನ ಇಳಿಸಿದ್ದನ್ನು ಕಂಡಿದ್ದೇವೆ.
ಆ ರೀತಿಯ ಬೆಳವಣಿಗೆ ರಾಜ್ಯದಲ್ಲೂ ಆಗುವ ಲಕ್ಷಣಗಳಿವೆ.
ಕರ್ನಾಟದಲ್ಲೂ ಇನ್ನೊಂದು ಶಿಂಧೆ ಮೇನಿಯ ಆಗುತ್ತದೆ.
ಮಹಾರಾಷ್ಟ್ರದಲ್ಲಿ ಶಿಂದೆ ಮೇನಿಯ ಯಾವ ರೀತಿ ಆಯ್ತು ಅದೇ ರೀತಿ ಇಲ್ಲೂ ಆಗಲಿದೆ.
ಆಡಳಿತ ಪಕ್ಷದಲ್ಲಿ ಯಾರು ಶಿಂಧೆ ಆಗ್ತಾರೆ ಅನ್ನೋದನ್ನ ಕಾದು ನೋಡಿ.ಕರ್ನಾಟದ ಏಕನಾಥ ಶಿಂದೆಗೆ ಬೆಂಬಲ ನೀಡುವ ವಿಚಾರ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು
ಮೈಸೂರಿನಲ್ಲಿ ಮಾಜಿ ಸಚಿವ ಬಿ ಶ್ರೀರಾಮುಲು ಹೇಳಿಕೆ ನೀಡಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *