RBI ನಲ್ಲಿ ಚಿರತೆ ಸೆರೆ…20 ದಿನಗಳ ಕಾಲ ನಡೆದ ಕಾರ್ಯಾಚರಣೆ ಯಶಸ್ವಿ…

RBI ನಲ್ಲಿ ಚಿರತೆ ಸೆರೆ…20 ದಿನಗಳ ಕಾಲ ನಡೆದ ಕಾರ್ಯಾಚರಣೆ ಯಶಸ್ವಿ…

ಮೈಸೂರು,ಫೆ28,Tv10 ಕನ್ನಡ

ಇನ್ಫೋಸಿಸ್ ನಲ್ಲಿ ಚಿರತೆ ಭೀತಿ ಮಾಸುವ ಮುನ್ನ ನೋಟು ಮುದ್ರಣಾಲಯದಲ್ಲಿ ಸೆರೆ ಸಿಕ್ಕಿದೆ.20 ದಿನಗಳ ಕಾಲ ನಡೆದಿದ ಕಾರ್ಯಾಚರಣೆ ಯಶಸ್ವಿಯಾಗಿದೆ.RBI ಆವರಣದಲ್ಲಿ ಚಿರತೆ ಚಲನವಲನಗಳು ಸಿಸಿ ಕ್ಯಾಮರಾದಲ್ಲಿ ಬೆಳಕಿಗೆ ಬರುತ್ತಿದ್ದಂತೆಯೇ ಮ್ಯಾನೇಜ್ ಮೆಂಟ್ ನವರು ಅರಣ್ಯ ಇಲಾಖೆಗೆ ದೂರು ನೀಡಿ ಸೆರೆ ಹಿಡಿಯುವಂತೆ ಮನವಿ ಸಲ್ಲಿಸಿದ್ದರು.20 ದಿನಗಳಿಂದ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗಿತ್ತು.ನಾಲ್ಕು ಸ್ಥಳಗಳಲ್ಲಿ ಬೋನು ಇರಿಸಲಾಗಿತ್ತು.ವಲಯ ಅರಣ್ಯಾಧಿಕಾರಿಗಳು,ಉಪ ವಲಯ ಅರಣ್ಯಾಧಿಕಾರಿಗಳು,ವನಪಾಲಕರು ಹಾಗೂ ಚಿರತೆ ಸಹಾಯಕ ಕಾರ್ಯಪಡೆ ಒಳಗೊಂಡಂತೆ 30 ಮಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.ನೋಟು ಮುದ್ರಣಾಲಯದ ಹೊರಭಾಗದಲ್ಲಿ ಇರಿಸಲಾಗಿದ್ದ ಬೋನಿಗೆ ಇಂದು ಮುಂಜಾನೆ ಗಂಡು ಚಿರತೆ ಸೆರೆ ಸಿಕ್ಕಿದೆ.ಸೆರೆಯಾದ ಚಿರತೆಯನ್ನ ಸುರಕ್ಷಿತವಾಗಿ ಅರಣ್ಯ ಭವನಕ್ಕೆ ಸಾಗಿಸಿ ಪಶುವೈದ್ಯಾಧಿಕಾರಿಗಳಿಂದ ತಪಾಸಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *