ಮೊದಲ ಟಾಸ್ಕ್ ಗೆ 800 ಕಮೀಷನ್ ಬಂತು..ಎರಡನೇ ಟಾಸ್ಕ್ ಗೆ 2300 ಬಂತು…ಕೊನೆಗೆ 11.10 ಲಕ್ಷಕ್ಕೆ ಉಂಡೆನಾಮ ಬಿತ್ತು…

ಮೊದಲ ಟಾಸ್ಕ್ ಗೆ 800 ಕಮೀಷನ್ ಬಂತು..ಎರಡನೇ ಟಾಸ್ಕ್ ಗೆ 2300 ಬಂತು…ಕೊನೆಗೆ 11.10 ಲಕ್ಷಕ್ಕೆ ಉಂಡೆನಾಮ ಬಿತ್ತು…

ಮೈಸೂರು,ಮಾ1,Tv10 ಕನ್ನಡ

ರಿವ್ಯೂಸ್ ಟಾಸ್ಕ್ ಕಂಪ್ಲೀಟ್ ಮಾಡಿದ್ರೆ ಲಾಭ ನೀಡುವುದಾಗಿ ನಂಬಿಸಿ ಟೆಕ್ಕಿಯೊಬ್ಬರು 11.10 ಲಕ್ಷ ಕಳೆದುಕೊಂಡಿದ್ದಾರೆ.ವಂಚಕನ ವಿರುದ್ದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿಜಯನಗರ ಬಡಾವಣೆ 2 ನೇ ಹಂತದ ನಿವಾಸಿ ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಗ್ರಾಂಧಿ ವಂಚನೆಗೆ ಒಳಗಾದವರು.ಪ್ರಾರಂಭದಲ್ಲಿ ಸ್ಥಳಗಳ ಬಗ್ಗೆ ರಿವ್ಯೂಸ್ ಹಾಕುವ ಟಾಸ್ಕ್ ಕಂಪ್ಲೀಟ್ ಮಾಡಿದ್ರೆ ಕಮೀಷನ್ ನೀಡುವುದಾಗಿ ನಂಬಿಸಿದ್ದಾನೆ.ಗೂಗಲ್ ನಲ್ಲಿ ಮೂರು ಸ್ಥಳಗಳಿಗೆ ರಿವ್ಯೂಸ್ ಹಾಕಿದಾಗ 150 ರೂ ಕಮೀಷನ್ ಬಂದಿದೆ.ನಂತರ 2000 ಇನ್ವೆಸ್ಟ್ ಮಾಡಿದಾಗ 2800 ರೂ ಬಂದಿದೆ.ನಂತರ 7000 ಇನ್ವೆಸ್ಟ್ ಮಾಡಿದಾಗ 9300/- ರೂ ಬಂದಿದೆ.ನಂತರ ಹಂತಹಂತವಾಗಿ 11.10 ಲಕ್ಷ ಇನ್ವೆಸ್ಟ್ ಮಾಡಿದ ಸಂಧೀಪ್ ಗ್ರಾಂಧಿಯವರಿಗೆ ಯಾವುದೇ ಕಮೀಷನ್ ಆಗಲಿ ಲಾಭವಾಗಲಿ ನೀಡದೆ ವಂಚಿಸಿದ್ದಾರೆ.ಈ ಸಂಭಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೈಸೂರು,ಮಾ11,Tv10 ಕನ್ನಡ ಸುಡು ಬೇಸಿಗೆಯ ಉಷ್ಣಾಂಶದಲ್ಲಿ ಜೀವಸಂಕುಲಪ್ರಾಣಿಪಕ್ಷಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಮೂಕಸ್ಪಂದನೆ ಎಂಬ ಜಾಗೃತಿ ಅಭಿಯಾನಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಕೈ…
ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ ಆದೇಶದಂತೆ ಕ್ರಮ…

ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ…

ಮೈಸೂರು,ಮಾ11,Tv10 ಕನ್ನಡ ಖಾಸಗಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಿ ಮಾಲೀಕರಿಗೆ ನಿಂದನೆ, ಕೊಲೆ ಬೆದರಿಕೆ ಆರೋಪದ ಹಿನ್ನಲೆ ನ್ಯಾಯಾಲಯದ ಆದೇಶದಂತೆಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಎಸ್‌. ರವಿ…
ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ಪ್ರಕರಣ ದಾಖಲು…

ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ…

ಮೈಸೂರು,ಮಾ11,Tv10 ಕನ್ನಡ ವೈಯುಕ್ತಿಕ ಉಪಯೋಗಕ್ಕಾಗಿ ವ್ಯಕ್ತಿಯೊಬ್ಬರಿಂದ ಪಡೆದ ಕಾರನ್ನ ಹಿಂದಿರುಗಿಸದ ಮೈ ಟಾರ್ಪಾಲಿನ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ದೇವರಾಜ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ರಾಜಿಯಾ…

Leave a Reply

Your email address will not be published. Required fields are marked *