ಮೊದಲ ಟಾಸ್ಕ್ ಗೆ 800 ಕಮೀಷನ್ ಬಂತು..ಎರಡನೇ ಟಾಸ್ಕ್ ಗೆ 2300 ಬಂತು…ಕೊನೆಗೆ 11.10 ಲಕ್ಷಕ್ಕೆ ಉಂಡೆನಾಮ ಬಿತ್ತು…

ಮೊದಲ ಟಾಸ್ಕ್ ಗೆ 800 ಕಮೀಷನ್ ಬಂತು..ಎರಡನೇ ಟಾಸ್ಕ್ ಗೆ 2300 ಬಂತು…ಕೊನೆಗೆ 11.10 ಲಕ್ಷಕ್ಕೆ ಉಂಡೆನಾಮ ಬಿತ್ತು…

ಮೈಸೂರು,ಮಾ1,Tv10 ಕನ್ನಡ

ರಿವ್ಯೂಸ್ ಟಾಸ್ಕ್ ಕಂಪ್ಲೀಟ್ ಮಾಡಿದ್ರೆ ಲಾಭ ನೀಡುವುದಾಗಿ ನಂಬಿಸಿ ಟೆಕ್ಕಿಯೊಬ್ಬರು 11.10 ಲಕ್ಷ ಕಳೆದುಕೊಂಡಿದ್ದಾರೆ.ವಂಚಕನ ವಿರುದ್ದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿಜಯನಗರ ಬಡಾವಣೆ 2 ನೇ ಹಂತದ ನಿವಾಸಿ ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಗ್ರಾಂಧಿ ವಂಚನೆಗೆ ಒಳಗಾದವರು.ಪ್ರಾರಂಭದಲ್ಲಿ ಸ್ಥಳಗಳ ಬಗ್ಗೆ ರಿವ್ಯೂಸ್ ಹಾಕುವ ಟಾಸ್ಕ್ ಕಂಪ್ಲೀಟ್ ಮಾಡಿದ್ರೆ ಕಮೀಷನ್ ನೀಡುವುದಾಗಿ ನಂಬಿಸಿದ್ದಾನೆ.ಗೂಗಲ್ ನಲ್ಲಿ ಮೂರು ಸ್ಥಳಗಳಿಗೆ ರಿವ್ಯೂಸ್ ಹಾಕಿದಾಗ 150 ರೂ ಕಮೀಷನ್ ಬಂದಿದೆ.ನಂತರ 2000 ಇನ್ವೆಸ್ಟ್ ಮಾಡಿದಾಗ 2800 ರೂ ಬಂದಿದೆ.ನಂತರ 7000 ಇನ್ವೆಸ್ಟ್ ಮಾಡಿದಾಗ 9300/- ರೂ ಬಂದಿದೆ.ನಂತರ ಹಂತಹಂತವಾಗಿ 11.10 ಲಕ್ಷ ಇನ್ವೆಸ್ಟ್ ಮಾಡಿದ ಸಂಧೀಪ್ ಗ್ರಾಂಧಿಯವರಿಗೆ ಯಾವುದೇ ಕಮೀಷನ್ ಆಗಲಿ ಲಾಭವಾಗಲಿ ನೀಡದೆ ವಂಚಿಸಿದ್ದಾರೆ.ಈ ಸಂಭಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *