ಮೊದಲ ಟಾಸ್ಕ್ ಗೆ 800 ಕಮೀಷನ್ ಬಂತು..ಎರಡನೇ ಟಾಸ್ಕ್ ಗೆ 2300 ಬಂತು…ಕೊನೆಗೆ 11.10 ಲಕ್ಷಕ್ಕೆ ಉಂಡೆನಾಮ ಬಿತ್ತು…

ಮೊದಲ ಟಾಸ್ಕ್ ಗೆ 800 ಕಮೀಷನ್ ಬಂತು..ಎರಡನೇ ಟಾಸ್ಕ್ ಗೆ 2300 ಬಂತು…ಕೊನೆಗೆ 11.10 ಲಕ್ಷಕ್ಕೆ ಉಂಡೆನಾಮ ಬಿತ್ತು…

ಮೈಸೂರು,ಮಾ1,Tv10 ಕನ್ನಡ

ರಿವ್ಯೂಸ್ ಟಾಸ್ಕ್ ಕಂಪ್ಲೀಟ್ ಮಾಡಿದ್ರೆ ಲಾಭ ನೀಡುವುದಾಗಿ ನಂಬಿಸಿ ಟೆಕ್ಕಿಯೊಬ್ಬರು 11.10 ಲಕ್ಷ ಕಳೆದುಕೊಂಡಿದ್ದಾರೆ.ವಂಚಕನ ವಿರುದ್ದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿಜಯನಗರ ಬಡಾವಣೆ 2 ನೇ ಹಂತದ ನಿವಾಸಿ ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಗ್ರಾಂಧಿ ವಂಚನೆಗೆ ಒಳಗಾದವರು.ಪ್ರಾರಂಭದಲ್ಲಿ ಸ್ಥಳಗಳ ಬಗ್ಗೆ ರಿವ್ಯೂಸ್ ಹಾಕುವ ಟಾಸ್ಕ್ ಕಂಪ್ಲೀಟ್ ಮಾಡಿದ್ರೆ ಕಮೀಷನ್ ನೀಡುವುದಾಗಿ ನಂಬಿಸಿದ್ದಾನೆ.ಗೂಗಲ್ ನಲ್ಲಿ ಮೂರು ಸ್ಥಳಗಳಿಗೆ ರಿವ್ಯೂಸ್ ಹಾಕಿದಾಗ 150 ರೂ ಕಮೀಷನ್ ಬಂದಿದೆ.ನಂತರ 2000 ಇನ್ವೆಸ್ಟ್ ಮಾಡಿದಾಗ 2800 ರೂ ಬಂದಿದೆ.ನಂತರ 7000 ಇನ್ವೆಸ್ಟ್ ಮಾಡಿದಾಗ 9300/- ರೂ ಬಂದಿದೆ.ನಂತರ ಹಂತಹಂತವಾಗಿ 11.10 ಲಕ್ಷ ಇನ್ವೆಸ್ಟ್ ಮಾಡಿದ ಸಂಧೀಪ್ ಗ್ರಾಂಧಿಯವರಿಗೆ ಯಾವುದೇ ಕಮೀಷನ್ ಆಗಲಿ ಲಾಭವಾಗಲಿ ನೀಡದೆ ವಂಚಿಸಿದ್ದಾರೆ.ಈ ಸಂಭಂಧ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *