ಪತ್ರಕರ್ತರ ಮೇಲೆ ಹಲ್ಲೆಗೆ ಖಂಡನೆ… ಅರಮನೆ ಉಪ ನಿರ್ದೇಶಕರ ಬಂಧನಕ್ಕೆ ತೇಜಸ್ವಿ ಒತ್ತಾಯ…

ಪತ್ರಕರ್ತರ ಮೇಲೆ ಹಲ್ಲೆಗೆ ಖಂಡನೆ… ಅರಮನೆ ಉಪ ನಿರ್ದೇಶಕರ ಬಂಧನಕ್ಕೆ ತೇಜಸ್ವಿ ಒತ್ತಾಯ…

ಮೈಸೂರು,ಮಾ1,Tv10 ಕನ್ನಡ

ಮೈಸೂರಿನ ಪತ್ರಕರ್ತರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ ಅರಮನೆ ಉಪ ನಿರ್ದೇಶಕರನ್ನು ಕೂಡಲೇ ಬಂಧಿಸುವಂತೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಪೊಲೀಸರನ್ನು ಒತ್ತಾಯಿಸಿದ್ದಾರೆ.
ಹಿಂದಿನಿಂದಲೂ ಅರಮನೆ ಉಪ ನಿರ್ದೇಶಕ ಸುಬ್ರಹ್ಮಣ್ಯ ಅವರ ಮೇಲೆ ಸಾಲು ಸಾಲು ಅರೋಪಗಳು ಬಂದಿತ್ತು ಆದರೆ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳಲಿಲ್ಲ ಆಗಲೆ ಅವರ ವಿರುದ್ಧ ಸೂಕ್ತ ಕ್ರಮ ಕೈ ಗೊಂಡಿದ್ದರೆ ಈ ರೀತಿಯ ಘಟನೆ ನಡೆಯುತ್ತಿರಲಿಲ್ಲ ಎಂದು ಆರೋಪಿಸಿದ್ದಾರೆ.
ಈಗಾಗಲೇ ಅರಮನೆ ಉಪ ನಿರ್ದೇಶಕ ಸುಬ್ರಹ್ಮಣ್ಯ ಅವರ ಮೇಲೆ ದೇವರಾಜ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಾದರೆ ಸಾಲದು ಕೂಡಲೇ ಸುಬ್ರಹ್ಮಣ್ಯ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು ಇಲ್ಲವಾದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಎಚ್ಚರಿಸಿದ್ದಾರೆ…

Spread the love

Related post

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೈಸೂರು,ಮಾ11,Tv10 ಕನ್ನಡ ಸುಡು ಬೇಸಿಗೆಯ ಉಷ್ಣಾಂಶದಲ್ಲಿ ಜೀವಸಂಕುಲಪ್ರಾಣಿಪಕ್ಷಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಮೂಕಸ್ಪಂದನೆ ಎಂಬ ಜಾಗೃತಿ ಅಭಿಯಾನಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಕೈ…
ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ ಆದೇಶದಂತೆ ಕ್ರಮ…

ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ…

ಮೈಸೂರು,ಮಾ11,Tv10 ಕನ್ನಡ ಖಾಸಗಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಿ ಮಾಲೀಕರಿಗೆ ನಿಂದನೆ, ಕೊಲೆ ಬೆದರಿಕೆ ಆರೋಪದ ಹಿನ್ನಲೆ ನ್ಯಾಯಾಲಯದ ಆದೇಶದಂತೆಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಎಸ್‌. ರವಿ…
ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ಪ್ರಕರಣ ದಾಖಲು…

ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ…

ಮೈಸೂರು,ಮಾ11,Tv10 ಕನ್ನಡ ವೈಯುಕ್ತಿಕ ಉಪಯೋಗಕ್ಕಾಗಿ ವ್ಯಕ್ತಿಯೊಬ್ಬರಿಂದ ಪಡೆದ ಕಾರನ್ನ ಹಿಂದಿರುಗಿಸದ ಮೈ ಟಾರ್ಪಾಲಿನ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ದೇವರಾಜ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ರಾಜಿಯಾ…

Leave a Reply

Your email address will not be published. Required fields are marked *