ಪತ್ರಕರ್ತರ ಮೇಲೆ ಹಲ್ಲೆಗೆ ಖಂಡನೆ… ಅರಮನೆ ಉಪ ನಿರ್ದೇಶಕರ ಬಂಧನಕ್ಕೆ ತೇಜಸ್ವಿ ಒತ್ತಾಯ…

ಪತ್ರಕರ್ತರ ಮೇಲೆ ಹಲ್ಲೆಗೆ ಖಂಡನೆ… ಅರಮನೆ ಉಪ ನಿರ್ದೇಶಕರ ಬಂಧನಕ್ಕೆ ತೇಜಸ್ವಿ ಒತ್ತಾಯ…

ಮೈಸೂರು,ಮಾ1,Tv10 ಕನ್ನಡ

ಮೈಸೂರಿನ ಪತ್ರಕರ್ತರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ ಅರಮನೆ ಉಪ ನಿರ್ದೇಶಕರನ್ನು ಕೂಡಲೇ ಬಂಧಿಸುವಂತೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಪೊಲೀಸರನ್ನು ಒತ್ತಾಯಿಸಿದ್ದಾರೆ.
ಹಿಂದಿನಿಂದಲೂ ಅರಮನೆ ಉಪ ನಿರ್ದೇಶಕ ಸುಬ್ರಹ್ಮಣ್ಯ ಅವರ ಮೇಲೆ ಸಾಲು ಸಾಲು ಅರೋಪಗಳು ಬಂದಿತ್ತು ಆದರೆ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳಲಿಲ್ಲ ಆಗಲೆ ಅವರ ವಿರುದ್ಧ ಸೂಕ್ತ ಕ್ರಮ ಕೈ ಗೊಂಡಿದ್ದರೆ ಈ ರೀತಿಯ ಘಟನೆ ನಡೆಯುತ್ತಿರಲಿಲ್ಲ ಎಂದು ಆರೋಪಿಸಿದ್ದಾರೆ.
ಈಗಾಗಲೇ ಅರಮನೆ ಉಪ ನಿರ್ದೇಶಕ ಸುಬ್ರಹ್ಮಣ್ಯ ಅವರ ಮೇಲೆ ದೇವರಾಜ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಾದರೆ ಸಾಲದು ಕೂಡಲೇ ಸುಬ್ರಹ್ಮಣ್ಯ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು ಇಲ್ಲವಾದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಎಚ್ಚರಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *