ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಡಾ.ಹೆಚ್.ಸಿ.ಎಂ.ಭೇಟಿ…ಮಾದಪ್ಪನ ದರುಶನ ಪಡೆದ ಸಚಿವರು…

ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಡಾ.ಹೆಚ್.ಸಿ.ಎಂ.ಭೇಟಿ…ಮಾದಪ್ಪನ ದರುಶನ ಪಡೆದ ಸಚಿವರು…

ಚಾಮರಾಜನಗರ,ಮಾ2,Tv10 ಕನ್ನಡ

ಇಂದು ಮುಂಜಾನೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ದೇವಸ್ಥಾನಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಹೆಚ್ ಸಿ ಮಹದೇವಪ್ಪ ಭೇಟಿ ನೀಡಿ ಮಾದಪ್ಪನ ದರುಶನ ಪಡೆದರು. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಮತ್ತು ಪ್ರಾಧಿಕಾರದ ಉಪಾಧ್ಯಕ್ಷರಾದ ವೆಂಕಟೇಶ್, ಶಾಸಕರಗಳಾದ ಕೊಳ್ಳೇಗಾಲದ ಎ ಆರ್ ಕೃಷ್ಣಮೂರ್ತಿ

ಶ್ರೀರಂಗಪಟ್ಟಣ ರಮೇಶ್ ಬಂಡಿ ಸಿದ್ದೇಗೌಡ ಮಾಜಿ ಶಾಸಕರಾದ ನರೇಂದ್ರ, ಮಹದೇಶ್ವರ ಬೆಟ್ಟದ ಕಾರ್ಯದರ್ಶಿಗಳಾದ ರಘು ರವರು ಸಾಥ್ ನೀಡಿದರು

ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ನಿನ್ನೆ ವಿಜೃಂಭಣೆಯಿಂದ ಜಾತ್ರಾಮಹೋತ್ಸವ ನಡೆಯಿತು.ಲಕ್ಷಾಂತರ ಭಕ್ತರು ಜಾತ್ರಾ ಮಹೋತ್ಸವವನ್ನ ಕಣ್ತುಂಬಿಕೊಂಡರು.ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದ ನಂತರ ಇಂದು ಡಾ.ಹೆಚ್.ಸಿ.ಎಂ ಭೇಟಿ ನೀಡಿ ಮಾದಪ್ಪನ ದರುಶನ ಪಡೆದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *