ಅಂಬೇಡ್ಕರ್ ಪಾರ್ಕ್ ವಿಚಾರಕ್ಕೆ ಬಂದ್ರೆ ಕೊಲೆ ಮಾಡ್ತೀವಿ…ಪ್ರೊಫೆಸರ್ ಗೆ ಧಂಕಿ ಹಾಕಿ ಹಲ್ಲೆ ನಡೆಸಿದ ಗುಂಪು…4 ಮಂದಿ ವಿರುದ್ದ FIR…

ಅಂಬೇಡ್ಕರ್ ಪಾರ್ಕ್ ವಿಚಾರಕ್ಕೆ ಬಂದ್ರೆ ಕೊಲೆ ಮಾಡ್ತೀವಿ…ಪ್ರೊಫೆಸರ್ ಗೆ ಧಂಕಿ ಹಾಕಿ ಹಲ್ಲೆ ನಡೆಸಿದ ಗುಂಪು…4 ಮಂದಿ ವಿರುದ್ದ FIR…

ಮೈಸೂರು,ಮಾ6,Tv10 ಕನ್ನಡ

ಅಶೋಕಾಪುರಂ ನ ಅಂಬೇಡ್ಕರ್ ಪಾರ್ಕ್ ಸ್ವಚ್ಛತೆ ಕಾಪಾಡುವಂತೆ ಪಾಲಿಕೆ ಸಿಬ್ಬಂದಿ ಗಮನಕ್ಕೆ ತಂದ ಪ್ರೊಫೆಸರ್ ಮನೆಗೆ ನುಗ್ಗಿದ ಯುವಕರ ಗುಂಪು ಹಿಗ್ಗಾಮುಗ್ಗ ಥಳಿಸಿ ಪಾರ್ಕ್ ತಂಟೆಗೆ ಬಂದ್ರೆ ಕೊಲೆ ಮಾಡ್ತೀವಿ ಎಂದು ಬೆದರಿಕೆ ಹಾಕಿದ ಘಟನೆ ಮೈಸೂರಿನ ಅಶೋಕಾಪುರಂ ನಲ್ಲಿ ನಡೆದಿದೆ.ಹಲ್ಲೆಗೊಳಗಾದ ಪ್ರೊಫೆಸರ್ ಪಾರ್ಕ್ ಮೇಂಟೈನನ್ಸ್ ಮಾಡುವ ವ್ಯಕ್ತಿ ಸೇರಿದಂತೆ ನಾಲ್ವರ ವಿರುದ್ದ ಅಶೋಕಾಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಧಾರವಾಡದ ಕರ್ನಾಟಕ ಯೂನಿವರ್ಸಿಟಿಯಲ್ಲಿ ಪ್ರೊಫೆಸರ್ ಆಗಿರುವ ಡಾ.ಎಂ.ಪಿ.ರಮೇಶ್ ರವರು ಹಲ್ಲೆಗೊಳಗಾದವರು.ಪಾರ್ಕ್ ನಿರ್ವಹಣೆ ಜವಾಬ್ದಾರಿ ಹೊತ್ತ ರಕ್ಷಿತ್ ಆರಾಧ್ಯ,ಜಿತೇಂದ್ರ,ಸಮೃದ್ದಿ ಹಾಗೂ ಶ್ರೇಯಸ್ ಹಲ್ಲೆ ನಡೆಸಿದ ಯುವಕರು.

ರಜೆ ಮೇಲೆ ಮೈಸೂರಿಗೆ ಬಂದಿದ್ದ ಡಾ.ರಮೇಶ್ ರವರು ಉದ್ಯಾನವನದಲ್ಲಿರುವ ಗಿಡಗಳಿಗೆ ನೀರು ಹಾಕಿ ಸ್ವಚ್ಛತೆ ಕಾಪಾಡುವಂತೆ ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿ ಕುಮಾರ್ ಎಂಬುವರಿಗೆ ಮನವಿ ಮಾಡಿದ್ದಾರೆ.ಇಷ್ಟಕ್ಕೇ ಪಾರ್ಕ್ ಸ್ವಚ್ಛತೆ ಜವಾಬ್ದಾರಿ ಹೊತ್ತಿದ್ದ ರಕ್ಷಿತ್ ಆರಾಧ್ಯ ತನ್ನ ಸ್ನೇಹಿತರಾದ ಜಿತೇಂದ್ರ,ಸಮೃದ್ದಿ,ಶ್ರೇಯಸ್ ರನ್ನ ಕರೆತಂದು ಅಕ್ರಮವಾಗಿ ರಮೇಶ್ ರವರ ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಮತ್ತೊಮ್ಮೆ ಪಾರ್ಕ್ ವಿಚಾರಕ್ಕೆ ಬಂದ್ರೆ ಕೊಲೆ ಮಾಡುವುದಾಗಿ ವಾರ್ನಿಂಗ್ ಕೊಟ್ಟು ಓಡಿದ್ದಾರೆ.ಹಲ್ಲೆಗೊಳಗಾದ ಡಾ.ರಮೇಶ್ ಮೆಡಿಕಲ್ ಮಾಡಿಸಿ ಆಶೋಕಪುರಂ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *