ಮೈಸೂರು:ಬೀಗ ಮುರಿದಿಲ್ಲ…ಬಾಗಿಲು ಹೊಡೆದಿಲ್ಲ…ಮನೆಯಲ್ಲಿದ್ದ ನಗದು ಚಿನ್ನಾಭರಣ ಮಾಯ…

ಮೈಸೂರು:ಬೀಗ ಮುರಿದಿಲ್ಲ…ಬಾಗಿಲು ಹೊಡೆದಿಲ್ಲ…ಮನೆಯಲ್ಲಿದ್ದ ನಗದು ಚಿನ್ನಾಭರಣ ಮಾಯ…

ಮೈಸೂರು,ಮಾ6,Tv10 ಕನ್ನಡ

ಮನೆ ಬೀಗ ಮುರಿದಿಲ್ಲ,ಬಾಗಿಲು ಹೊಡೆದಿಲ್ಲ ಆದ್ರೂ ಮನೆಯಲ್ಲಿದ್ದ 3.5 ಲಕ್ಷ ನಗದು ಹಾಗೂ 25 ಗ್ರಾಂ ಚಿನ್ನಾಭರಣ ಕಳುವಾಗಿರುವ ಘಟನೆ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿನಿ ಲೇ ಔಟ್ ನಲ್ಲಿ ನಡೆದಿದೆ.ಸಿದ್ದರಾಮನಹುಂಡಿಯ ಸರ್ಕಾರಿ ಕಾಲೇಜ್ ರಿಟೈರ್ಡ್ ವೈಸ್ ಪ್ರಿನ್ಸಿಪಲ್ ಮಾಯಾಂಗ ಎಂಬುವರ ಮನೆಯಲ್ಲಿ ನಿಗೂಢವಾಗಿ ಕಳ್ಳತನವಾಗಿದೆ.ಕಾರ್ಯಕ್ರಮವೊಂದಕ್ಕೆ ಕುಟುಂಬ ಸಮೇತ ತೆರಳಿದ್ದ ಮಾಯಾಂಗ ರವರು ಮನೆಗೆ ಹಿಂದಿರುಗಿದಾಗ ವಾರ್ಡ್ ರೋಬ್ ನಲ್ಲಿದ್ದ ಹಣ 25 ಗ್ರಾಂ ಚಿನ್ನಾಭರಣ ಹಾಗೂ 3.5 ಲಕ್ಷ ನಗದು ಮಾಯವಾಗಿದೆ.ಮನೆಯ ಮುಂದಿನ ಅಥವಾ ಹಿಂದಿನ ಬಾಗಿಲು ಯಥಾ ಪ್ರಕಾರ ಬೀಗ ಹಾಕಿದಂತೆಯೇ ಇದೆ.ಹೀಗಿದ್ದೂ ನಿಗೂಢವಾಗಿ ಕಳ್ಳತನ ಆಗಿರುವುದು ಅಚ್ಚರಿಗೆ ಕಾರಣವಾಗಿದೆ.ಪರಿಚಯಸ್ಥರೇ ನಕಲಿ ಕೀ ಬಳಸಿ ಕೃತ್ಯ ಎಸಗಿರಬಹುದೆಂದು ಶಂಕಿಸಲಾಗಿದೆ.ಈ ಸಂಭಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *