ಮೈಸೂರು:ಬೀಗ ಮುರಿದಿಲ್ಲ…ಬಾಗಿಲು ಹೊಡೆದಿಲ್ಲ…ಮನೆಯಲ್ಲಿದ್ದ ನಗದು ಚಿನ್ನಾಭರಣ ಮಾಯ…

ಮೈಸೂರು:ಬೀಗ ಮುರಿದಿಲ್ಲ…ಬಾಗಿಲು ಹೊಡೆದಿಲ್ಲ…ಮನೆಯಲ್ಲಿದ್ದ ನಗದು ಚಿನ್ನಾಭರಣ ಮಾಯ…

ಮೈಸೂರು,ಮಾ6,Tv10 ಕನ್ನಡ

ಮನೆ ಬೀಗ ಮುರಿದಿಲ್ಲ,ಬಾಗಿಲು ಹೊಡೆದಿಲ್ಲ ಆದ್ರೂ ಮನೆಯಲ್ಲಿದ್ದ 3.5 ಲಕ್ಷ ನಗದು ಹಾಗೂ 25 ಗ್ರಾಂ ಚಿನ್ನಾಭರಣ ಕಳುವಾಗಿರುವ ಘಟನೆ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿನಿ ಲೇ ಔಟ್ ನಲ್ಲಿ ನಡೆದಿದೆ.ಸಿದ್ದರಾಮನಹುಂಡಿಯ ಸರ್ಕಾರಿ ಕಾಲೇಜ್ ರಿಟೈರ್ಡ್ ವೈಸ್ ಪ್ರಿನ್ಸಿಪಲ್ ಮಾಯಾಂಗ ಎಂಬುವರ ಮನೆಯಲ್ಲಿ ನಿಗೂಢವಾಗಿ ಕಳ್ಳತನವಾಗಿದೆ.ಕಾರ್ಯಕ್ರಮವೊಂದಕ್ಕೆ ಕುಟುಂಬ ಸಮೇತ ತೆರಳಿದ್ದ ಮಾಯಾಂಗ ರವರು ಮನೆಗೆ ಹಿಂದಿರುಗಿದಾಗ ವಾರ್ಡ್ ರೋಬ್ ನಲ್ಲಿದ್ದ ಹಣ 25 ಗ್ರಾಂ ಚಿನ್ನಾಭರಣ ಹಾಗೂ 3.5 ಲಕ್ಷ ನಗದು ಮಾಯವಾಗಿದೆ.ಮನೆಯ ಮುಂದಿನ ಅಥವಾ ಹಿಂದಿನ ಬಾಗಿಲು ಯಥಾ ಪ್ರಕಾರ ಬೀಗ ಹಾಕಿದಂತೆಯೇ ಇದೆ.ಹೀಗಿದ್ದೂ ನಿಗೂಢವಾಗಿ ಕಳ್ಳತನ ಆಗಿರುವುದು ಅಚ್ಚರಿಗೆ ಕಾರಣವಾಗಿದೆ.ಪರಿಚಯಸ್ಥರೇ ನಕಲಿ ಕೀ ಬಳಸಿ ಕೃತ್ಯ ಎಸಗಿರಬಹುದೆಂದು ಶಂಕಿಸಲಾಗಿದೆ.ಈ ಸಂಭಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *