ಮೈಸೂರು:ಬೀಗ ಮುರಿದಿಲ್ಲ…ಬಾಗಿಲು ಹೊಡೆದಿಲ್ಲ…ಮನೆಯಲ್ಲಿದ್ದ ನಗದು ಚಿನ್ನಾಭರಣ ಮಾಯ…

ಮೈಸೂರು:ಬೀಗ ಮುರಿದಿಲ್ಲ…ಬಾಗಿಲು ಹೊಡೆದಿಲ್ಲ…ಮನೆಯಲ್ಲಿದ್ದ ನಗದು ಚಿನ್ನಾಭರಣ ಮಾಯ…

ಮೈಸೂರು,ಮಾ6,Tv10 ಕನ್ನಡ

ಮನೆ ಬೀಗ ಮುರಿದಿಲ್ಲ,ಬಾಗಿಲು ಹೊಡೆದಿಲ್ಲ ಆದ್ರೂ ಮನೆಯಲ್ಲಿದ್ದ 3.5 ಲಕ್ಷ ನಗದು ಹಾಗೂ 25 ಗ್ರಾಂ ಚಿನ್ನಾಭರಣ ಕಳುವಾಗಿರುವ ಘಟನೆ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿನಿ ಲೇ ಔಟ್ ನಲ್ಲಿ ನಡೆದಿದೆ.ಸಿದ್ದರಾಮನಹುಂಡಿಯ ಸರ್ಕಾರಿ ಕಾಲೇಜ್ ರಿಟೈರ್ಡ್ ವೈಸ್ ಪ್ರಿನ್ಸಿಪಲ್ ಮಾಯಾಂಗ ಎಂಬುವರ ಮನೆಯಲ್ಲಿ ನಿಗೂಢವಾಗಿ ಕಳ್ಳತನವಾಗಿದೆ.ಕಾರ್ಯಕ್ರಮವೊಂದಕ್ಕೆ ಕುಟುಂಬ ಸಮೇತ ತೆರಳಿದ್ದ ಮಾಯಾಂಗ ರವರು ಮನೆಗೆ ಹಿಂದಿರುಗಿದಾಗ ವಾರ್ಡ್ ರೋಬ್ ನಲ್ಲಿದ್ದ ಹಣ 25 ಗ್ರಾಂ ಚಿನ್ನಾಭರಣ ಹಾಗೂ 3.5 ಲಕ್ಷ ನಗದು ಮಾಯವಾಗಿದೆ.ಮನೆಯ ಮುಂದಿನ ಅಥವಾ ಹಿಂದಿನ ಬಾಗಿಲು ಯಥಾ ಪ್ರಕಾರ ಬೀಗ ಹಾಕಿದಂತೆಯೇ ಇದೆ.ಹೀಗಿದ್ದೂ ನಿಗೂಢವಾಗಿ ಕಳ್ಳತನ ಆಗಿರುವುದು ಅಚ್ಚರಿಗೆ ಕಾರಣವಾಗಿದೆ.ಪರಿಚಯಸ್ಥರೇ ನಕಲಿ ಕೀ ಬಳಸಿ ಕೃತ್ಯ ಎಸಗಿರಬಹುದೆಂದು ಶಂಕಿಸಲಾಗಿದೆ.ಈ ಸಂಭಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *