ಕಾಂಪೌಂಡ್ ನಿರ್ಮಾಣ ವಿಚಾರದಲ್ಲಿ ಕಿರಿಕ್…ವ್ಯಕ್ತಿಗೆ ಮಾರಣಾಂತಿಕ ಹಲ್ಲೆ…ಇನ್ಸ್ಪೆಕ್ಟರ್ ಸಹೋದರ ಸೇರಿದಂತೆ ಮೂವರ ವಿರುದ್ದ FIR ದಾಖಲು…

ಕಾಂಪೌಂಡ್ ನಿರ್ಮಾಣ ವಿಚಾರದಲ್ಲಿ ಕಿರಿಕ್…ವ್ಯಕ್ತಿಗೆ ಮಾರಣಾಂತಿಕ ಹಲ್ಲೆ…ಇನ್ಸ್ಪೆಕ್ಟರ್ ಸಹೋದರ ಸೇರಿದಂತೆ ಮೂವರ ವಿರುದ್ದ FIR ದಾಖಲು…

ಹುಣಸೂರು,ಮಾ7,Tv10 ಕನ್ನಡ

ಕಾಂಪೌಂಡ್ ನಿರ್ಮಾಣ ವಿಚಾರದಲ್ಲಿ ಕ್ಯಾತೆ ತೆಗೆದ ಇನ್ಸ್ಪೆಕ್ಟರ್ ಸಹೋದರ ವ್ಯಕ್ತಿ ತಲೆಗೆ ಕಲ್ಲಿನಿಂದ ಹೊಡೆದು ಗಾಯಗೊಳಿಸಿದ ಘಟನೆ ಹುಣಸೂರು ತಾಲೂಕು ಬಿಳಿಕೆರೆಯ ಕುಪ್ಪೆ ಗ್ರಾಮದಲ್ಲಿ ನಡೆದಿದೆ.ಕುಪ್ಪೆ ಗ್ರಾಮದ ಚಂದ್ರೇಗೌಡ ಎಂಬುವರು ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೆಂಗಳೂರುನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇನ್ಸ್ಪೆಕ್ಟರ್ ಮಂಜು ಎಂಬುವರ ಸಹೋದರ ರಾಜು,ಇವರ ಪತ್ನಿ ನೇತ್ರಾವತಿ ಹಾಗೂ ಭಾವ ಭಾಸ್ಕರ್ ಎಂಬುವರ ವಿರುದ್ದ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಗದ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಭಿನ್ನಾಭಿಪ್ರಾಯ ಇದೆ.ಚಂದ್ರೇಗೌಡ ರವರು ಕಾಂಪೌಂಡ್ ನಿರ್ಮಾಣ ಮಾಡುತ್ತಿದ್ದ ವೇಳೆ ಪಕ್ಕದ ಮನೆಲ್ಲೇ ವಾಸವಿರುವ ರಿಟೈರ್ಡ್ ಪೊಲೀಸ್ ಆಫೀಸರ್ ಮಾದೇಗೌಡ ತಕರಾರು ಮಾಡಿದ್ದಾರೆ.ಅಲ್ಲದೆ ಇನ್ಸ್ಪೆಕ್ಟರ್ ಮಂಜು ಸಹ ದೂರವಾಣಿಯಲ್ಲಿ ಸಂಪರ್ಕಿಸಿ ಎಚ್ಚರಿಕೆ ನೀಡಿದ್ದಾರೆ.ಇದ್ಯಾವುದನ್ನ ಲೆಕ್ಕಿಸದೆ ಕಾಂಪೌಂಡ್ ನಿರ್ಮಾಣಕ್ಕೆ ಮುಂದಾದ ಚಂದ್ರೇಗೌಡ ಮೇಲೆ ಇನ್ಸ್ಪೆಕ್ಟರ್ ಮಂಜು ಸಹೋದರ ರಾಜು ಏಕಾಏಕಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ.ರಾಜು ಕೃತ್ಯಕ್ಕೆ ನೇತ್ರಾವತಿ ಹಾಗೂ ಭಾಸ್ಕರ್ ಸಹಕರಿಸಿದ್ದಾರೆ.ತೀವ್ರಗಾಯಗೊಂಡ ಚಂದ್ರೇಗೌಡರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ…

Spread the love

Related post

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ…

MDA ವಿಶೇಷ ಭೂ ಸ್ವಾಧೀನ ಇಲಾಖೆ ವ್ಯವಸ್ಥಾಪಕಿ ಬಿ.ಶೃತಿ ಎತ್ತಂಗಡಿ…ಕ್ರಿಮಿನಲ್ ಪ್ರಕರಣದಲ್ಲಿ ಭಾಗಿ ಆರೋಪ ಹಿನ್ನಲೆ…ಮಾತೃ ಇಲಾಖೆಗೆ ಹಿಂದಿರುಗುವಂತೆ ಸೂಚನೆ…ಸೇವೆಯಿಂದ ಬಿಡುಗಡೆ ಮಾಡಲು ಎಂಡಿಎ ಮೀನಾಮೇಷ… ಮೈಸೂರು,ಮಾ10,Tv10 ಕನ್ನಡ…
ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…

Leave a Reply

Your email address will not be published. Required fields are marked *