ಬ್ಲೂಬಾಯ್ಸ್ ಮಡಿಲಿಗೆ 2025 ಐಸಿಸಿ ಚಾಂಪಿಯನ್ ಟ್ರೋಫಿ…ಮೈಸೂರಿನಲ್ಲಿ ವಿಜಯೋತ್ಸವ…

ಬ್ಲೂಬಾಯ್ಸ್ ಮಡಿಲಿಗೆ 2025 ಐಸಿಸಿ ಚಾಂಪಿಯನ್ ಟ್ರೋಫಿ…ಮೈಸೂರಿನಲ್ಲಿ ವಿಜಯೋತ್ಸವ…

ಮೈಸೂರು,ಮಾ9,Tv10 ಕನ್ನಡ

ಇಂದು ದುಬೈ ನ ಇಂಟರ್ ನ್ಯಾಷನಲ್ ಸ್ಟೇಡಿಯಂ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನ ಬಗ್ಗುಬಡಿದು ಐಸಿಸಿ ಛಾಂಪಿಯನ್ಸ್ ಆಗಿ ಟ್ರೋಫಿಯನ್ನ ರೋಹಿತ್ ಶರ್ಮ ನೇತೃತ್ವದ ತಂಡ ಮುಡಿಗೇರಿಸಿಕೊಂಡಿದೆ.ಟ್ರೋಫಿಗೆ ಮುತ್ತಿಟ್ಟ ಬ್ಲೂಬಾಯ್ಸ್ ತಂಡಕ್ಕೆ ದೇಶದಾದ್ಯಂತ ಶುಭಾಶಯಗಳ ಸುರಿಮಳೆಯಾಗುತ್ತಿದೆ.ಮೈಸೂರಿನಲ್ಲೂ ಸಹ ಅಭಿಮಾನಿಗಳು ವಿಜಯೋತ್ಸವ ಆಚರಿಸಿದ್ದಾರೆ.ಯುವ ಭಾರತ್ ಸಂಘಟನೆ ವತಿಯಿಂದ ಅಗ್ರಹಾರದ ವೃತದಲ್ಲಿ ಭಾರತದ ಧ್ವಜ ಹಿಡಿದು ಭಾರತ ಮಾತೆಗೆ ಜೈಕಾರ ಕೂಗುತ್ತಾ, ಸಂಭ್ರಮಿಸಿದ್ದಾರೆ.

ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ವಿಶೇಷ ಚೇತನ ಕ್ರೀಡಾಪಟು ಅಲೋಕ್ ಜೈನ್, ಜೋಗಿ ಮಂಜು, ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಕೆ ಎಂ ನಿಶಾಂತ್, ಮಹಾನ್ ಶ್ರೇಯಸ್, ಸುಚೇಂದ್ರ, ಅಮಿತ್ ಕುಮಾರ್, ಚಕ್ರಪಾಣಿ, ಕರಣ್ ಜೈನ್ ಕೆ ಜೆ,ಸುಧೀಂದ್ರ, ನವೀನ್, ವಿಶ್ವನಾಥ್, ಹಾಗೂ ಇನ್ನಿತರ ಕ್ರಿಕೆಟ್ ಪ್ರೇಮಿಗಳು ಹಾಜರಿದ್ದರು…

Spread the love

Related post

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೂಕಸ್ಪಂದನೆ ಜಾಗೃತಿ ಅಭಿಯಾನಕ್ಕೆ ಕೈ ಜೋಡಿಸಿದ ಮಾಜಿ ಸಂಸದ ಪ್ರತಾಪ್ ಸಿಂಹ…

ಮೈಸೂರು,ಮಾ11,Tv10 ಕನ್ನಡ ಸುಡು ಬೇಸಿಗೆಯ ಉಷ್ಣಾಂಶದಲ್ಲಿ ಜೀವಸಂಕುಲಪ್ರಾಣಿಪಕ್ಷಿಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕೆಎಂಪಿಕೆ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಮೂಕಸ್ಪಂದನೆ ಎಂಬ ಜಾಗೃತಿ ಅಭಿಯಾನಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಕೈ…
ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ ಆದೇಶದಂತೆ ಕ್ರಮ…

ಖಾಸಗಿ ಜಾಗಕ್ಕೆ ಅತಿಕ್ರಮ ಪ್ರವೇಶ ಆರೋಪ…ಗ್ರಾ.ಪಂ.ಉಪಾಧ್ಯಕ್ಷ ಸೇರಿದಂ ನಾಲ್ವರ ವಿರುದ್ದ FIR…ನ್ಯಾಯಾಲಯದ…

ಮೈಸೂರು,ಮಾ11,Tv10 ಕನ್ನಡ ಖಾಸಗಿ ಜಾಗಕ್ಕೆ ಅತಿಕ್ರಮವಾಗಿ ಪ್ರವೇಶ ಮಾಡಿ ಮಾಲೀಕರಿಗೆ ನಿಂದನೆ, ಕೊಲೆ ಬೆದರಿಕೆ ಆರೋಪದ ಹಿನ್ನಲೆ ನ್ಯಾಯಾಲಯದ ಆದೇಶದಂತೆಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೈ.ಎಸ್‌. ರವಿ…
ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ಪ್ರಕರಣ ದಾಖಲು…

ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ…

ಮೈಸೂರು,ಮಾ11,Tv10 ಕನ್ನಡ ವೈಯುಕ್ತಿಕ ಉಪಯೋಗಕ್ಕಾಗಿ ವ್ಯಕ್ತಿಯೊಬ್ಬರಿಂದ ಪಡೆದ ಕಾರನ್ನ ಹಿಂದಿರುಗಿಸದ ಮೈ ಟಾರ್ಪಾಲಿನ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ದೇವರಾಜ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ರಾಜಿಯಾ…

Leave a Reply

Your email address will not be published. Required fields are marked *