ಬ್ಲೂಬಾಯ್ಸ್ ಮಡಿಲಿಗೆ 2025 ಐಸಿಸಿ ಚಾಂಪಿಯನ್ ಟ್ರೋಫಿ…ಮೈಸೂರಿನಲ್ಲಿ ವಿಜಯೋತ್ಸವ…

ಬ್ಲೂಬಾಯ್ಸ್ ಮಡಿಲಿಗೆ 2025 ಐಸಿಸಿ ಚಾಂಪಿಯನ್ ಟ್ರೋಫಿ…ಮೈಸೂರಿನಲ್ಲಿ ವಿಜಯೋತ್ಸವ…

ಮೈಸೂರು,ಮಾ9,Tv10 ಕನ್ನಡ

ಇಂದು ದುಬೈ ನ ಇಂಟರ್ ನ್ಯಾಷನಲ್ ಸ್ಟೇಡಿಯಂ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನ ಬಗ್ಗುಬಡಿದು ಐಸಿಸಿ ಛಾಂಪಿಯನ್ಸ್ ಆಗಿ ಟ್ರೋಫಿಯನ್ನ ರೋಹಿತ್ ಶರ್ಮ ನೇತೃತ್ವದ ತಂಡ ಮುಡಿಗೇರಿಸಿಕೊಂಡಿದೆ.ಟ್ರೋಫಿಗೆ ಮುತ್ತಿಟ್ಟ ಬ್ಲೂಬಾಯ್ಸ್ ತಂಡಕ್ಕೆ ದೇಶದಾದ್ಯಂತ ಶುಭಾಶಯಗಳ ಸುರಿಮಳೆಯಾಗುತ್ತಿದೆ.ಮೈಸೂರಿನಲ್ಲೂ ಸಹ ಅಭಿಮಾನಿಗಳು ವಿಜಯೋತ್ಸವ ಆಚರಿಸಿದ್ದಾರೆ.ಯುವ ಭಾರತ್ ಸಂಘಟನೆ ವತಿಯಿಂದ ಅಗ್ರಹಾರದ ವೃತದಲ್ಲಿ ಭಾರತದ ಧ್ವಜ ಹಿಡಿದು ಭಾರತ ಮಾತೆಗೆ ಜೈಕಾರ ಕೂಗುತ್ತಾ, ಸಂಭ್ರಮಿಸಿದ್ದಾರೆ.

ಈ ಸಂದರ್ಭದಲ್ಲಿ ಅಂತರಾಷ್ಟ್ರೀಯ ವಿಶೇಷ ಚೇತನ ಕ್ರೀಡಾಪಟು ಅಲೋಕ್ ಜೈನ್, ಜೋಗಿ ಮಂಜು, ವಿಕ್ರಂ ಅಯ್ಯಂಗಾರ್, ಅಜಯ್ ಶಾಸ್ತ್ರಿ, ಕೆ ಎಂ ನಿಶಾಂತ್, ಮಹಾನ್ ಶ್ರೇಯಸ್, ಸುಚೇಂದ್ರ, ಅಮಿತ್ ಕುಮಾರ್, ಚಕ್ರಪಾಣಿ, ಕರಣ್ ಜೈನ್ ಕೆ ಜೆ,ಸುಧೀಂದ್ರ, ನವೀನ್, ವಿಶ್ವನಾಥ್, ಹಾಗೂ ಇನ್ನಿತರ ಕ್ರಿಕೆಟ್ ಪ್ರೇಮಿಗಳು ಹಾಜರಿದ್ದರು…

Spread the love

Related post

ಯುವಕನ ಮೇಲೆ ಹಲ್ಲೆ…ನಾಲ್ವರಿಂದ ಕೃತ್ಯ…ಪ್ರಕರಣ ದಾಖಲು…

ಯುವಕನ ಮೇಲೆ ಹಲ್ಲೆ…ನಾಲ್ವರಿಂದ ಕೃತ್ಯ…ಪ್ರಕರಣ ದಾಖಲು…

ಪಿರಿಯಾಪಟ್ಟಣ,ಮಾ18,Tv10 ಕನ್ನಡ ಯುವಕನನ್ನು ಕರೆದುಕೊಂಡು ಹೋಗಿ ಹಲ್ಲೆ ನಡೆಸಿರುವ ಘಟನೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಜ್ವಲ್ (21) ಹಲ್ಲೆಗೊಳಗಾದ ಯುವಕ. ಪಿರಿಯಾಪಟ್ಟಣ ತಾಲ್ಲೂಕು…
ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಮೈಸೂರು,ಮಾ17,Tv10 ಕನ್ನಡ ಕನ್ನಡ ಚಿತ್ರರಂಗದ ಮರೆಯಲಾಗದ ಮಾಣಿಕ್ಯ ಪವರ್ ಸ್ಟಾರ್ ಯುವರತ್ನ ಪುನೀತ್ ರಾಜಕುಮಾರ್ ರವರ ಜನ್ಮದಿನೋತ್ಸವದ ನೆನಪಿಗಾಗಿ ‘ಶ್ರೀರಾಮ ಗೆಳಯರ ಬಳಗದ’ ವತಿಯಿಂದ ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕರಿಗೆ…
ಕಳೆದುಹೋಗಿದ್ದ ಮೊಬೈಲ್ ವಾರಸುದಾರರಿಗೆ…ಮಾಲೀಕರನ್ನ ತಲುಪಿದ 37 ಮೊಬೈಲ್…

ಕಳೆದುಹೋಗಿದ್ದ ಮೊಬೈಲ್ ವಾರಸುದಾರರಿಗೆ…ಮಾಲೀಕರನ್ನ ತಲುಪಿದ 37 ಮೊಬೈಲ್…

ಮೈಸೂರು,ಮಾ17,Tv10 ಕನ್ನಡ ಕಳೆದುಹೋಗಿದ್ದ 37 ಮೊಬೈಲ್ ಫೋನ್ ಗಳನ್ನು ದೇವರಾಜ ಠಾಣೆ ಪೊಲೀಸರು ಇಂದು ವಾರಸುದಾರರಿಗೆ ಮರಳಿಸಿದರು. ದೇವರಾಜ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಘು.ಕೆ.ಆರ್. ಉಪ ನಿರೀಕ್ಷಕರಾದ…

Leave a Reply

Your email address will not be published. Required fields are marked *