ಸೆಲ್ಫೀ ವಿಡಿಯೋ ಮಾಡಿ ವ್ಯಕ್ತಿ ಸಾವು…ಜಗಳ ಆಡಿದವರ ವಿರುದ್ದ ಪ್ರಕರಣ ದಾಖಲು…

ಸೆಲ್ಫೀ ವಿಡಿಯೋ ಮಾಡಿ ವ್ಯಕ್ತಿ ಸಾವು…ಜಗಳ ಆಡಿದವರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ10,Tv10 ಕನ್ನಡ

ಪಾರ್ಶ್ವವಾಯು ಪೀಡಿತ ವ್ಯಕ್ತಿ ಅನುಮಾನಸ್ಪದವಾಗಿ ಮೃತಪಟ್ಟ ಘಟನೆ ಮೈಸೂರಿನ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ.ನನ್ನ ಸಾವಿಗೆ ಕೆಳಗಡೆ ಮನೆಯವರಾದ ಶ್ರೀನಿವಾಸ್ ಹಾಗೂ ಮಂಜುಳ ಕಾರಣ ಎಂದು ಸೆಲ್ಫೀ ವಿಡಿಯೋ ಮಾಡಿರುವ ಹಿನ್ನಲೆ ಮೃತರ ಪತ್ನಿ ತೆನಿಖೆ ನಡೆಸುವಂತೆ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ರಾಜು ಅನುಮಾನಾಸ್ಪದವಾಗಿ ಮೃತಪಟ್ಟವರು.ಕೆಲವು ವರ್ಷಗಳ ಹಿಂದೆ ಪೆರಾಲಿಸಿಸ್ ಆದ ಕಾರಣ ರಾಜು ಮನೆಯಲ್ಲೇ ಉಳಿದುಕೊಂಡಿದ್ದಾರೆ.ಪತ್ನಿ ಜಯಪ್ರದ ಇನ್ಫೋಸಿಸ್ ನಲ್ಲಿ ಸೆಕ್ಯೂರಿಟಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ.ನಾಲ್ಕು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ರಾಜು ಸೆಲ್ಫೀ ವಿಡಿಯೋ ಮಾಡಿದ್ದಾರೆ.ಪತ್ನಿ ಹಾಗೂ ಮಕ್ಕಳಿಗೆ ತಿಳಿದು ಧೈರ್ಯ ತುಂಬಿ ಪ್ರಯತ್ನವನ್ನ ತಡೆಹಿಡಿದಿದ್ದಾರೆ.ಮರುದಿನವೇ ತಾನು ವಿಷ ಕುಡಿದಿರುವುದಾಗಿ ಪರಿಚಯಸ್ತರ ಬಳಿ ಹೇಳಿದ್ದಾರೆ.ಈ ಮಾಹಿತಿ ಜಯಪ್ರದಾ ರವರಿಗೆ ಗೊತ್ತಾಗಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.ಚಿಕಿತ್ಸೆ ಫಲಕಾರಿಯಾಗದೆ ರಾಜು ಮೃತಪಟ್ಟಿದ್ದಾರೆ.ಸೆಲ್ಪೀ ವಿಡಿಯೋ ಪ್ರಕಾರ ಕೆಳಗಡೆ ಮನೆಯವರು ಆಗಾಗ ಜಗಳ ಮಾಡುತ್ತಿದ್ದರು.ನನ್ನ ಸಾವಿಗೆ ಶ್ರೀನಿವಾಸ್ ಹಾಗೂ ಮಂಜುಳಾ ಕಾರಣ ಎಂದು ವಿಡಿಯೋದಲ್ಲಿ ತಿಳಿಸಿರುವ ಹಿನ್ನಲೆ ಪತಿಯ ಸಾವಿನ ಬಗ್ಗೆ ಅನುಮಾನವಿದೆ ತೆನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೆಳಗಡೆ ಮನೆಯವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…

Leave a Reply

Your email address will not be published. Required fields are marked *