ಸೆಲ್ಫೀ ವಿಡಿಯೋ ಮಾಡಿ ವ್ಯಕ್ತಿ ಸಾವು…ಜಗಳ ಆಡಿದವರ ವಿರುದ್ದ ಪ್ರಕರಣ ದಾಖಲು…

ಸೆಲ್ಫೀ ವಿಡಿಯೋ ಮಾಡಿ ವ್ಯಕ್ತಿ ಸಾವು…ಜಗಳ ಆಡಿದವರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ10,Tv10 ಕನ್ನಡ

ಪಾರ್ಶ್ವವಾಯು ಪೀಡಿತ ವ್ಯಕ್ತಿ ಅನುಮಾನಸ್ಪದವಾಗಿ ಮೃತಪಟ್ಟ ಘಟನೆ ಮೈಸೂರಿನ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ.ನನ್ನ ಸಾವಿಗೆ ಕೆಳಗಡೆ ಮನೆಯವರಾದ ಶ್ರೀನಿವಾಸ್ ಹಾಗೂ ಮಂಜುಳ ಕಾರಣ ಎಂದು ಸೆಲ್ಫೀ ವಿಡಿಯೋ ಮಾಡಿರುವ ಹಿನ್ನಲೆ ಮೃತರ ಪತ್ನಿ ತೆನಿಖೆ ನಡೆಸುವಂತೆ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ರಾಜು ಅನುಮಾನಾಸ್ಪದವಾಗಿ ಮೃತಪಟ್ಟವರು.ಕೆಲವು ವರ್ಷಗಳ ಹಿಂದೆ ಪೆರಾಲಿಸಿಸ್ ಆದ ಕಾರಣ ರಾಜು ಮನೆಯಲ್ಲೇ ಉಳಿದುಕೊಂಡಿದ್ದಾರೆ.ಪತ್ನಿ ಜಯಪ್ರದ ಇನ್ಫೋಸಿಸ್ ನಲ್ಲಿ ಸೆಕ್ಯೂರಿಟಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ.ನಾಲ್ಕು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ರಾಜು ಸೆಲ್ಫೀ ವಿಡಿಯೋ ಮಾಡಿದ್ದಾರೆ.ಪತ್ನಿ ಹಾಗೂ ಮಕ್ಕಳಿಗೆ ತಿಳಿದು ಧೈರ್ಯ ತುಂಬಿ ಪ್ರಯತ್ನವನ್ನ ತಡೆಹಿಡಿದಿದ್ದಾರೆ.ಮರುದಿನವೇ ತಾನು ವಿಷ ಕುಡಿದಿರುವುದಾಗಿ ಪರಿಚಯಸ್ತರ ಬಳಿ ಹೇಳಿದ್ದಾರೆ.ಈ ಮಾಹಿತಿ ಜಯಪ್ರದಾ ರವರಿಗೆ ಗೊತ್ತಾಗಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.ಚಿಕಿತ್ಸೆ ಫಲಕಾರಿಯಾಗದೆ ರಾಜು ಮೃತಪಟ್ಟಿದ್ದಾರೆ.ಸೆಲ್ಪೀ ವಿಡಿಯೋ ಪ್ರಕಾರ ಕೆಳಗಡೆ ಮನೆಯವರು ಆಗಾಗ ಜಗಳ ಮಾಡುತ್ತಿದ್ದರು.ನನ್ನ ಸಾವಿಗೆ ಶ್ರೀನಿವಾಸ್ ಹಾಗೂ ಮಂಜುಳಾ ಕಾರಣ ಎಂದು ವಿಡಿಯೋದಲ್ಲಿ ತಿಳಿಸಿರುವ ಹಿನ್ನಲೆ ಪತಿಯ ಸಾವಿನ ಬಗ್ಗೆ ಅನುಮಾನವಿದೆ ತೆನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೆಳಗಡೆ ಮನೆಯವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…
ಬಹು ನಿರೀಕ್ಷಿತ “ರಕ್ಕಿ” ಚಿತ್ರದ “ರಗಡೋ ರಕ್ಕಿ” ಹಾಡು ಇತ್ತೀಚೆಗೆ PRK Audio ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಯುವಜನತೆ ಹಾಗೂ ಸಂಗೀತ ಪ್ರೇಮಿಗಳಲ್ಲಿ ಭಾರೀ ಸಂಚಲನ ಮೂಡಿಸಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಇದು “ರಕ್ಕಿ” ಚಿತ್ರದ ಮೊದಲ ಗೀತೆಯಾಗಿದೆ.

ಬಹು ನಿರೀಕ್ಷಿತ “ರಕ್ಕಿ” ಚಿತ್ರದ “ರಗಡೋ ರಕ್ಕಿ” ಹಾಡು ಇತ್ತೀಚೆಗೆ PRK…

ಬಹು ನಿರೀಕ್ಷಿತ “ರಕ್ಕಿ” ಚಿತ್ರದ “ರಗಡೋ ರಕ್ಕಿ” ಹಾಡು ಇತ್ತೀಚೆಗೆ PRK Audio ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಯುವಜನತೆ ಹಾಗೂ ಸಂಗೀತ ಪ್ರೇಮಿಗಳಲ್ಲಿ ಭಾರೀ ಸಂಚಲನ ಮೂಡಿಸಿರುವ ಈ…
ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ.

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ.

ಮಾನ್ಯ ಮುಖ್ಯಮಂತ್ರಿಗಳಿಂದ ಭೂಗತ ಕೇಬಲ್‌ ಅಳವಡಿಸುವ ಕಾಮಗಾರಿ ಪರಿಶೀಲನೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದಿಂದ ಮೈಸೂರು ನಗರ ವ್ಯಾಪ್ತಿಯಲ್ಲಿ (ರಿಂಗ್ ರೋಡ್ ಒಳ ಭಾಗದಲ್ಲಿ) ಹಾಲಿ…

Leave a Reply

Your email address will not be published. Required fields are marked *