ಸೆಲ್ಫೀ ವಿಡಿಯೋ ಮಾಡಿ ವ್ಯಕ್ತಿ ಸಾವು…ಜಗಳ ಆಡಿದವರ ವಿರುದ್ದ ಪ್ರಕರಣ ದಾಖಲು…

ಸೆಲ್ಫೀ ವಿಡಿಯೋ ಮಾಡಿ ವ್ಯಕ್ತಿ ಸಾವು…ಜಗಳ ಆಡಿದವರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ10,Tv10 ಕನ್ನಡ

ಪಾರ್ಶ್ವವಾಯು ಪೀಡಿತ ವ್ಯಕ್ತಿ ಅನುಮಾನಸ್ಪದವಾಗಿ ಮೃತಪಟ್ಟ ಘಟನೆ ಮೈಸೂರಿನ ಲಕ್ಷ್ಮಿಕಾಂತ ನಗರದಲ್ಲಿ ನಡೆದಿದೆ.ನನ್ನ ಸಾವಿಗೆ ಕೆಳಗಡೆ ಮನೆಯವರಾದ ಶ್ರೀನಿವಾಸ್ ಹಾಗೂ ಮಂಜುಳ ಕಾರಣ ಎಂದು ಸೆಲ್ಫೀ ವಿಡಿಯೋ ಮಾಡಿರುವ ಹಿನ್ನಲೆ ಮೃತರ ಪತ್ನಿ ತೆನಿಖೆ ನಡೆಸುವಂತೆ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ರಾಜು ಅನುಮಾನಾಸ್ಪದವಾಗಿ ಮೃತಪಟ್ಟವರು.ಕೆಲವು ವರ್ಷಗಳ ಹಿಂದೆ ಪೆರಾಲಿಸಿಸ್ ಆದ ಕಾರಣ ರಾಜು ಮನೆಯಲ್ಲೇ ಉಳಿದುಕೊಂಡಿದ್ದಾರೆ.ಪತ್ನಿ ಜಯಪ್ರದ ಇನ್ಫೋಸಿಸ್ ನಲ್ಲಿ ಸೆಕ್ಯೂರಿಟಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ.ನಾಲ್ಕು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ರಾಜು ಸೆಲ್ಫೀ ವಿಡಿಯೋ ಮಾಡಿದ್ದಾರೆ.ಪತ್ನಿ ಹಾಗೂ ಮಕ್ಕಳಿಗೆ ತಿಳಿದು ಧೈರ್ಯ ತುಂಬಿ ಪ್ರಯತ್ನವನ್ನ ತಡೆಹಿಡಿದಿದ್ದಾರೆ.ಮರುದಿನವೇ ತಾನು ವಿಷ ಕುಡಿದಿರುವುದಾಗಿ ಪರಿಚಯಸ್ತರ ಬಳಿ ಹೇಳಿದ್ದಾರೆ.ಈ ಮಾಹಿತಿ ಜಯಪ್ರದಾ ರವರಿಗೆ ಗೊತ್ತಾಗಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.ಚಿಕಿತ್ಸೆ ಫಲಕಾರಿಯಾಗದೆ ರಾಜು ಮೃತಪಟ್ಟಿದ್ದಾರೆ.ಸೆಲ್ಪೀ ವಿಡಿಯೋ ಪ್ರಕಾರ ಕೆಳಗಡೆ ಮನೆಯವರು ಆಗಾಗ ಜಗಳ ಮಾಡುತ್ತಿದ್ದರು.ನನ್ನ ಸಾವಿಗೆ ಶ್ರೀನಿವಾಸ್ ಹಾಗೂ ಮಂಜುಳಾ ಕಾರಣ ಎಂದು ವಿಡಿಯೋದಲ್ಲಿ ತಿಳಿಸಿರುವ ಹಿನ್ನಲೆ ಪತಿಯ ಸಾವಿನ ಬಗ್ಗೆ ಅನುಮಾನವಿದೆ ತೆನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೆಳಗಡೆ ಮನೆಯವರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *