ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ಪ್ರಕರಣ ದಾಖಲು…

ಕಾರು ಪಡೆದು ವಂಚನೆ ಆರೋಪ…ಮೈ ಟಾರ್ಪಾಲಿನ್ಸ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ11,Tv10 ಕನ್ನಡ

ವೈಯುಕ್ತಿಕ ಉಪಯೋಗಕ್ಕಾಗಿ ವ್ಯಕ್ತಿಯೊಬ್ಬರಿಂದ ಪಡೆದ ಕಾರನ್ನ ಹಿಂದಿರುಗಿಸದ ಮೈ ಟಾರ್ಪಾಲಿನ್ ಮಾಲೀಕ ಪ್ರದೀಪ್ ಸಿಂಗ್ ವಿರುದ್ದ ದೇವರಾಜ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ರಾಜಿಯಾ ಖಾನಂ ಎಂಬುವರು ಪ್ರಕರಣ ದಾಖಲಿಸಿದ್ದಾರೆ.ಫಾರ್ಚುನರ್ ಕಾರನ್ನ ವೈಯುಕ್ತಿಕ ಕಾರಣಕ್ಕೆ ಪಡೆದಿದ್ದ ಪ್ರದೀಪ್ ಸಿಂಗ್ ನಂತರ ಸಂಪರ್ಕಕ್ಕೆ ಸಿಕ್ಕಿಲ್ಲವೆಂದು ಎಫ್.ಐ.ಆರ್.ನಲ್ಲಿ ದಾಖಲಿಸಿದ್ದಾರೆ.

ರಾಜಿಯಾ ಖಾನಂ ರವರು ಖಾಸಗಿ ಫೈನಾನ್ಸ್ ನಲ್ಲಿ 21 ಲಕ್ಷ ಸಾಲ ಪಡೆದು ಸೆಕೆಂಡ್ ಹ್ಯಾಂಡ್ ಫಾರ್ಚುನರ್ ಕಾರು ಖರೀದಿಸಿದ್ದರು.ರಾಜಿಯಾ ಖಾನಂ ರವರ ಮೈದುನ ಕಾರನ್ನ ಬಳಸುತ್ತಿದ್ದರು.2024 ನವೆಂಬರ್ ನಲ್ಲಿ ಪ್ರದೀಪ್ ಸಿಂಗ್ ತಮ್ಮ ವೈಯುಕ್ತಿಕ ಬಳಕೆಗೆ ಪಡೆದಿದ್ದರು.ನಂತರ ಕಾರನ್ನ ಹಿಂದಿರುಗಿಸದೆ ಸಂಪರ್ಕಕ್ಕೆ ಸಿಕ್ಕಿಲ್ಲ.ಕಾರಿನಲ್ಲೇ ಒರಿಜಿನಲ್ ಡಾಕ್ಯುಮೆಂಟ್ಸ್ ಇಟ್ಟಿದ್ದರೆಂದು ಹೇಳಿಕೆ ನೀಡಿರುವ ರಾಜಿಯಾ ಖಾನಂ ರವರು ಪ್ರದೀಪ್ ಸಿಂಗ್ ವಿರುದ್ದ ವಂಚನೆ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *