ಟ್ರೇಡಿಂಗ್ ನಲ್ಲಿ ಹೆಚ್ಚಿನ ಲಾಭದ ಆಮಿಷ…17 ಲಕ್ಷ ವಂಚನೆ…

ಟ್ರೇಡಿಂಗ್ ನಲ್ಲಿ ಹೆಚ್ಚಿನ ಲಾಭದ ಆಮಿಷ…17 ಲಕ್ಷ ವಂಚನೆ…

ಮೈಸೂರು,ಮಾ13,Tv10 ಕನ್ನಡ

ಟ್ರೇಡಿಂಗ್ ನಲ್ಲಿ ಹೆಚ್ಚಿನ ಅಭಾಂಶ ಬರುವುದಾಗಿ ನಂಬಿಸಿ ಮೈಸೂರಿನ ವ್ಯಕ್ತಿಯೊಬ್ಬರಿಗೆ 17 ಲಕ್ಷಕ್ಕೆ ಪಂಗನಾಮ ಹಾಕಿದ್ದಾರೆ.ಕುಂಬಾರಕೊಪ್ಪಲಿನ ನಿವಾಸಿ ವಿನಯ್ ಕುಮಾರ್ ಎಂಬುವರೇ ಹಣ ಕಳೆದುಕೊಂಡವರು.ಇನ್ಸ್ ಸ್ಟಾಗ್ರಾಂ ಮೂಲಕ ವಂಚಕ ಪರಿಚಯ ಮಾಡಿಕೊಂಡು ಟ್ರೇಡಿಂಗ್ ಬಗ್ಗೆ ಮಾಹಿತಿ ನೀಡಿದ್ದಾರೆ.ವ್ಯಕ್ತಿಯ ಮಾತನ್ನ ನಂಬಿ ವಿನಯ್ ಕುಮಾರ್ ರವರು ಮೊದಲು 8 ಸಾವಿರ ಇನ್ವೆಸ್ಟ್ ಮಾಡಿದ್ದಾರೆ.ಮೊದಲ ಹೂಡಿಕೆಗೆ ಲಾಭ ಬಂದಿದೆ.ನಂತರ ವಿವಿದ ಹಂತಗಳಲ್ಲಿ ಒಟ್ಟು 17.09 ಲಕ್ಷ ಹಣ ಹೂಡಿದ್ದಾರೆ.ಖಾತೆಯಲ್ಲಿ ಹೆಚ್ಚಿನ ಮೊತ್ತ ಲಾಭ ತೋರಿಸಿದೆ.ಹಣ ವಿತ್ ಡ್ರಾ ಮಾಡಲು ಮುಂದಾದಾಗ 5 ಲಕ್ಷ ಪಾವತಿಸುವಂತೆ ತಿಳಿಸಿದ್ದಾರೆ.ವ್ಯಕ್ತಿಯ ಬಗ್ಗೆ ಅನುಮಾನ ಬಂದಿದ್ದು ನಂತರ ತಾವು ಮೋಸ ಹೋಗಿರುವುದನ್ನ ಖಚಿತಪಡಿಸಿಕೊಂಡ ವಿನಯ್ ಕುಮಾರ್ ಸೆನ್ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR ದಾಖಲು…

ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್…ಅಕ್ರಮವಾಗಿ ಬಂಧನದಲ್ಲಿಟ್ಟ ಆರೋಪ…ನಾಲ್ವರ ವಿರುದ್ದ FIR…

ಮೈಸೂರು,ಮಾ13,Tv10 ಕನ್ನಡ ಗಂಡ ಮಾಡಿದ ಸಾಲಕ್ಕೆ ಪತ್ನಿಗೆ ಟಾರ್ಚರ್ ನೀಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.ಮೈಸೂರಿನಿಂದ ಬಲವಂತವಾಗಿ ಬಾಗಲಕೋಟೆಗೆ ಕರೆದೊಯ್ದು ಎರಡು ತಿಂಗಳ ಕಾಲ ಅಕ್ರಮವಾಗಿ ಕೂಡಿಹಾಕಿ ಮೊಬೈಲ್ ಕಸಿದು…
ನಂಜನಗೂಡಿನಲ್ಲಿ ಎಚ್ಚೆತ್ತ ಅಬಕಾರಿ ಅಧಿಕಾರಿಗಳು…ಮಧ್ಯ ರಾತ್ರಿ ವೇಳೆ ಗಸ್ತು…ಅಕ್ರಮ ಮಧ್ಯ ಮಾರಾಟ ಹಾವಳಿಗೆ ಹಾಕಲಿದ್ದಾರೆ ಬ್ರೇಕ್…ಎಚ್ಚೆತ್ತುಕೊಳ್ಳದಿದ್ರೆ ಗಡೀಪಾರ್…

ನಂಜನಗೂಡಿನಲ್ಲಿ ಎಚ್ಚೆತ್ತ ಅಬಕಾರಿ ಅಧಿಕಾರಿಗಳು…ಮಧ್ಯ ರಾತ್ರಿ ವೇಳೆ ಗಸ್ತು…ಅಕ್ರಮ ಮಧ್ಯ ಮಾರಾಟ…

ನಂಜನಗೂಡು,ಮಾ12,Tv10 ಕನ್ನಡ ಕೊನೆಗೂ ನಂಜನಗೂಡು ತಾಲೂಕಿನ ಅಬಕಾರಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.ಅಕ್ರಮ ಮಧ್ಯೆ ಮಾರಾಟ ಜಾಲಕ್ಕೆ ಬ್ರೇಕ್ ಹಾಕಲು ಮುಂದಾಗಿದ್ದಾರೆ.ಅನುಮಾನಾಸ್ಪದ ಸ್ಥಳಗಳಿಗೆ ಮಧ್ಯರಾತ್ರಿ ವೇಳೆ ಎಂಟ್ರಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.ಅಕ್ರಮ…
ನ್ಯಾಯಾಲಯದ ಆವರಣದಲ್ಲಿ ಕೊಲೆ ಬೆದರಿಕೆ ಆರೋಪ…ದಂಪತಿ ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲು…

ನ್ಯಾಯಾಲಯದ ಆವರಣದಲ್ಲಿ ಕೊಲೆ ಬೆದರಿಕೆ ಆರೋಪ…ದಂಪತಿ ಸೇರಿದಂತೆ ಮೂವರ ವಿರುದ್ದ ಪ್ರಕರಣ…

ಮೈಸೂರು,ಮಾ12,Tv10 ಕನ್ನಡ ಹಣಕಾಸಿನ ವಿಚಾರದಲ್ಲಿ ಮೈಸೂರು ನ್ಯಾಯಾಲಯ ಆವರಣದಲ್ಲಿ ವ್ಯಕ್ತಿಯೋರ್ವರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ನ್ಯಾಯಾಲಯದ ಆದೇಶದಂತೆ ಮೂವರ ವಿರುದ್ದ ಪ್ರಕರಣ ದಾಖಲಾಗಿದೆ.ಬೆಂಗಳೂರು…

Leave a Reply

Your email address will not be published. Required fields are marked *