ನೀರಿನಲ್ಲಿ ಮುಳುಗಿ ತಾತ ಮೊಮ್ಮೊಕ್ಕಳು ಸಾವು…

ನೀರಿನಲ್ಲಿ ಮುಳುಗಿ ತಾತ ಮೊಮ್ಮೊಕ್ಕಳು ಸಾವು…

ಟಿ.ನರಸೀಪುರ,ಮಾ15,Tv10 ಕನ್ನಡ

ನೀರಿನಲ್ಲಿ ಮುಳುಗಿ ತಾತ ಮೊಮ್ಮಕ್ಕಳು ಜಲ ಸಮಾಧಿಯಾದ ದುರ್ಘಟನೆ
ಟಿ.ನರಸೀಪುರ ಪಟ್ಟಣದಲ್ಲಿ ನಡೆದಿದೆ.
ತಿ. ನರಸೀಪುರ ಪಟ್ಟಣದ ನಿವಾಸಿಗಳಾ ಚೌಡಯ್ಯ (70), ಭರತ್ (13) ಧನುಷ್ (10) ಮೃತ ದುರ್ದೈವಿಗಳು.
ಪಟ್ಟಣದ ಕಾವೇರಿ ನದಿ ಬಳಿಗೆ ತೆರಳಿದ್ದ ಇಬ್ಬರು ಮೊಮ್ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ.
ನೀರಿನಲ್ಲಿ ಮುಳುಗಿದ ಮೊಮ್ಮಕ್ಕಳನ್ನು ರಕ್ಷಣೆಗೆ ಮುಂದಾದ ತಾತ ಚೌಡಯ್ಯ ರಕ್ಷಿಸಲಾಗದೆ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಟಿ. ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಟಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Spread the love

Related post

ಗೋಲ್ಡ್,ಸಿಲ್ವರ್,ಕರೆನ್ಸಿ,ಕ್ರೂಡ್ ಆಯಿಲ್ ಬುಸಿನೆಸ್ ನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…19.65 ಲಕ್ಷಕ್ಕೆ ಉಂಡೆನಾಮ…

ಗೋಲ್ಡ್,ಸಿಲ್ವರ್,ಕರೆನ್ಸಿ,ಕ್ರೂಡ್ ಆಯಿಲ್ ಬುಸಿನೆಸ್ ನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…19.65 ಲಕ್ಷಕ್ಕೆ ಉಂಡೆನಾಮ…

ಗೋಲ್ಡ್,ಸಿಲ್ವರ್,ಕರೆನ್ಸಿ,ಕ್ರೂಡ್ ಆಯಿಲ್ ಬುಸಿನೆಸ್ ನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…19.65 ಲಕ್ಷಕ್ಕೆ ಉಂಡೆನಾಮ… ಮೈಸೂರು,ಏ1,Tv10 ಕನ್ನಡ ಗೋಲ್ಡ್,ಸಿಲ್ವರ್ ಮತ್ತು ವಿವಿದ ಕರೆನ್ಸಿ,ಕ್ರೂಡ್ ಆಯಿಲ್ ಕುರಿತಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ…
ಹೊಸಹಳ್ಳಿ ಗ್ರಾ.ಪಂ.ತೆರಿಗೆ ವಸೂಲಾತಿಯಲ್ಲಿ ದಾಖಲೆ ಸಂಗ್ರಹ…ಜಿಲ್ಲೆಗೇ ಪ್ರಥಮ ಸ್ಥಾನ…

ಹೊಸಹಳ್ಳಿ ಗ್ರಾ.ಪಂ.ತೆರಿಗೆ ವಸೂಲಾತಿಯಲ್ಲಿ ದಾಖಲೆ ಸಂಗ್ರಹ…ಜಿಲ್ಲೆಗೇ ಪ್ರಥಮ ಸ್ಥಾನ…

ಹೊಸಹಳ್ಳಿ ಗ್ರಾ.ಪಂ.ತೆರಿಗೆ ವಸೂಲಾತಿಯಲ್ಲಿ ದಾಖಲೆ ಸಂಗ್ರಹ…ಜಿಲ್ಲೆಗೇ ಪ್ರಥಮ ಸ್ಥಾನ… ಶ್ರೀರಂಗಪಟ್ಟಣ,ಏ1,Tv10 ಕನ್ನಡ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಹೊಸಹಳ್ಳಿ ಗ್ರಾಮ ಪಂಚಾಯ್ತಿ ತೆರಿಗೆ ಸಂಗ್ರಹದಲ್ಲಿ 2025-26 ನೇ ಸಾಲಿನಲ್ಲಿ…
ತುತ್ತು ನೀಡಿದ ವೃದ್ದೆಯ ಸಾವಿಗೆ ಮಿಡಿದ ವಾನರ…ಮೃತದೇಹದ ಬಳಿ ಕುಳಿತು ಅಂತಿಮ ನಮನ…ರಾಮನಗರದಲ್ಲೊಂದು ಹೃದಯಸ್ಪರ್ಶಿ ಘಟನೆ…

ತುತ್ತು ನೀಡಿದ ವೃದ್ದೆಯ ಸಾವಿಗೆ ಮಿಡಿದ ವಾನರ…ಮೃತದೇಹದ ಬಳಿ ಕುಳಿತು ಅಂತಿಮ…

ತುತ್ತು ನೀಡಿದ ವೃದ್ದೆಯ ಸಾವಿಗೆ ಮಿಡಿದ ವಾನರ…ಮೃತದೇಹದ ಬಳಿ ಕುಳಿತು ಅಂತಿಮ ನಮನ…ರಾಮನಗರದಲ್ಲೊಂದು ಹೃದಯಸ್ಪರ್ಶಿ ಘಟನೆ… ರಾಮನಗರ,ಏ1,Tv10 ಕನ್ನಡ ಒಂದೆಡೆ ಮಾನವ ಪ್ರಾಣಿ ಸಂಘರ್ಷ ತಾರಕಕ್ಕೆ ಏರುತ್ತಿದೆ.ಮತ್ತೊಂದೆಡೆ ಮಾನವ…

Leave a Reply

Your email address will not be published. Required fields are marked *