ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರಿಂದ ಪಾದಯಾತ್ರೆ…ಗಣಪತಿ ಸಚ್ಚಿದಾನಂದ ಆಶ್ರಮದಿಂದ… ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ…ವಿಶ್ವಶಾಂತಿಗಾಗಿ ನಡಿಗೆ ಮೂಲಕ ಜಾಗೃತಿ…

ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರಿಂದ ಪಾದಯಾತ್ರೆ…ಗಣಪತಿ ಸಚ್ಚಿದಾನಂದ ಆಶ್ರಮದಿಂದ… ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ…ವಿಶ್ವಶಾಂತಿಗಾಗಿ ನಡಿಗೆ ಮೂಲಕ ಜಾಗೃತಿ…

ಮೈಸೂರು,ಮಾ16,Tv10 ಕನ್ನಡ

ವಿಶ್ವ ಶಾಂತಿ ಹಾಗೂ ನಮ್ಮ ನಡಿಗೆ ಆರೋಗ್ಯವಂತ ವಿಶ್ವದೆಡೆಗೆ ಎಂಬ ಘೋಷವಾಖ್ಯದಡಿ
ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ನಾಳೆ(ಮಾ.17) ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ‌.
ಬೆಳಿಗ್ಗೆ 5.30ಕ್ಕೆ‌
ದತ್ತಪೀಠಾಧಿಪತಿ ಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಕಿರಿಯ ಶ್ರೀಗಳಾದ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಈ ಪಾದಯಾತ್ರೆ ಸಾಗಲಿದೆ.
ಮನುಷ್ಯನ ಉತ್ತಮ ಆರೋಗ್ಯಕ್ಕೆ ಕಾಲ್ನಡಿಗೆ ಅತ್ಯುತ್ತಮ ವ್ಯಾಯಾಮ ಎಂಬ ಕುರಿತು ಜನ ಜಾಗೃತಿ ಮೂಡಿಸುವ ಸಲುವಾಗಿ ಈ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ…

Spread the love

Related post

ಮರದ ಬಳಿ ಮಲಗಿದ್ದ ರೈತನ ಕಾಲುಗಳ ಮೇಲೆ ಹರಿದ ಟಿಪ್ಪರ್…ಎರಡು ಕಾಲುಗಳು ಮುರಿತ…

ಮರದ ಬಳಿ ಮಲಗಿದ್ದ ರೈತನ ಕಾಲುಗಳ ಮೇಲೆ ಹರಿದ ಟಿಪ್ಪರ್…ಎರಡು ಕಾಲುಗಳು…

ಮಂಡ್ಯ,ಏ30,Tv10 ಕನ್ನಡ ಅರಳಿ ಮರದ ಕೆಳಗೆ ವಿರಮಿಸುತ್ತಿದ್ದ ರೈತನ ಕಾಲುಗಳ ಮೇಲೆ ಟಿಪ್ಪರ್ ಹರಿದ ಮಂಡ್ಯ ಜಿಲ್ಲೆ ಕೆ.ಆರ್‌‌.ಪೇಟೆ ತಾಲೂಕಿನ ಆಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಪುಟ್ಟೇಗೌಡ ಎಂಬುವವರ ಮೇಲೆ ಹರಿದ…
ಮಳೆ ಎಫೆಕ್ಟ್…ಮನೆ ಮೇಲೆ ಉರುಳಿದ ಮರ,ವಿದ್ಯುತ್ ಕಂಬ…ತಪ್ಪಿದ ಅನಾಹುತ…ಸ್ಥಳಕ್ಕೆ ಬಾರದ ಅಧಿಕಾರಿಗಳು…

ಮಳೆ ಎಫೆಕ್ಟ್…ಮನೆ ಮೇಲೆ ಉರುಳಿದ ಮರ,ವಿದ್ಯುತ್ ಕಂಬ…ತಪ್ಪಿದ ಅನಾಹುತ…ಸ್ಥಳಕ್ಕೆ ಬಾರದ ಅಧಿಕಾರಿಗಳು…

ಮೈಸೂರು,ಏ30,Tv10 ಕನ್ನಡ ನಿನ್ನೆ ಸುರಿದ ಭಾರಿ ಮಳೆಗೆ ಮನೆಯೊಂದರ ಮೇಲೆ ವಿದ್ಯುತ್ ಕಂಬ ಹಾಗೂ ಮರ ಉರುಳಿಬಿದ್ದಿದೆ.ಮೈಸೂರಿನ ಬೃಂದಾವನ ಬಡಾವಣೆ 7 ನೇ ಕ್ರಾಸ್ ನ ಪ್ರಿಯದರ್ಶಿನಿ ಆಸ್ಪತ್ರೆ…
ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ವಿರುದ್ದ ಶಿಸ್ತುಕ್ರಮಕ್ಕೆ ಮುಂದಾದ ಪ್ರಾಧಿಕಾರ…ಮೃತ ವ್ಯಕ್ತಿಯ ಆಸ್ತಿ ಕಬಳಿಸಲು ದಾಖಲೆ ಮಾಡಿಕೊಟ್ಟ ಆರೋಪ…ಮುಡಾ ಆಯುಕ್ತರಿಂದ ಸರ್ಕಾರಕ್ಕೆ ಅನುಮತಿ ಕೋರಿ ಪತ್ರ…

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ವಿರುದ್ದ ಶಿಸ್ತುಕ್ರಮಕ್ಕೆ ಮುಂದಾದ ಪ್ರಾಧಿಕಾರ…ಮೃತ ವ್ಯಕ್ತಿಯ…

ಮೈಸೂರು,ಏ29,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಮತ್ತೊಂದು ವಿಕೆಟ್ ಉರುಳಲಿದೆ.ಕೆಲವೇ ದಿನಗಳ ಹಿಂದೆ ಒಬ್ಬರನ್ನ ಅಮಾನತುಗೊಳಿಸಿದ್ದ ಆಯುಕ್ತರು ಇಂದು ಮತ್ತೊಬ್ಬ ಅಧಿಕಾರಿ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲು ಸಜ್ಜಾಗಿದ್ದಾರೆ.ಸೂಕ್ತ…

Leave a Reply

Your email address will not be published. Required fields are marked *