ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರಿಂದ ಪಾದಯಾತ್ರೆ…ಗಣಪತಿ ಸಚ್ಚಿದಾನಂದ ಆಶ್ರಮದಿಂದ… ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ…ವಿಶ್ವಶಾಂತಿಗಾಗಿ ನಡಿಗೆ ಮೂಲಕ ಜಾಗೃತಿ…

ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರಿಂದ ಪಾದಯಾತ್ರೆ…ಗಣಪತಿ ಸಚ್ಚಿದಾನಂದ ಆಶ್ರಮದಿಂದ… ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ…ವಿಶ್ವಶಾಂತಿಗಾಗಿ ನಡಿಗೆ ಮೂಲಕ ಜಾಗೃತಿ…

ಮೈಸೂರು,ಮಾ16,Tv10 ಕನ್ನಡ

ವಿಶ್ವ ಶಾಂತಿ ಹಾಗೂ ನಮ್ಮ ನಡಿಗೆ ಆರೋಗ್ಯವಂತ ವಿಶ್ವದೆಡೆಗೆ ಎಂಬ ಘೋಷವಾಖ್ಯದಡಿ
ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ನಾಳೆ(ಮಾ.17) ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ‌.
ಬೆಳಿಗ್ಗೆ 5.30ಕ್ಕೆ‌
ದತ್ತಪೀಠಾಧಿಪತಿ ಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಕಿರಿಯ ಶ್ರೀಗಳಾದ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಈ ಪಾದಯಾತ್ರೆ ಸಾಗಲಿದೆ.
ಮನುಷ್ಯನ ಉತ್ತಮ ಆರೋಗ್ಯಕ್ಕೆ ಕಾಲ್ನಡಿಗೆ ಅತ್ಯುತ್ತಮ ವ್ಯಾಯಾಮ ಎಂಬ ಕುರಿತು ಜನ ಜಾಗೃತಿ ಮೂಡಿಸುವ ಸಲುವಾಗಿ ಈ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *