ದರ್ಮಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 75.44 ಲಕ್ಷ ಉಂಡೆನಾಮ…ಮಾಜಿ ಸಿಇಓ ನಾರಾಯಣ ನಾಯ್ಕ ವಿರುದ್ದ FIR…

ದರ್ಮಾಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 75.44 ಲಕ್ಷ ಉಂಡೆನಾಮ…ಮಾಜಿ ಸಿಇಓ ನಾರಾಯಣ ನಾಯ್ಕ ವಿರುದ್ದ FIR…

ಹುಣಸೂರು,ಮಾ16,Tv10 ಕನ್ನಡ

ಹುಣಸೂರು ತಸಲೂಕು ಧರ್ಮಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 75.44 ಲಕ್ಷ ಹಣ ದುರುಪಯೋಗವಾಗಿರುವುದು ಬೆಳಕಿಗೆ ಬಂದಿದೆ.ಮಾಜಿ ಕಾರ್ಯನಿರ್ವಹಣಾಧಿಕಾರಿ ನಾರಾಯಣ ನಾಯ್ಕ ವಿರುದ್ದ ಹಾಲಿ ಸಿಇಓ ಬೀರಪ್ಪ ರವರು ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ.

2022-23 ರ ಅವಧಿಯಲ್ಲಿ ಹಣ ದುರುಪಯೋಗವಾಗಿರುವುದು ಲೆಕ್ಕಪರಿಶೋಧನಾ ವೇಳೆ ತಿಳಿದುಬಂದಿದೆ.30-06-2023 ರಂದು ನಾರಾಯಣ ನಾಯ್ಕ ರವರು ನಿವೃತ್ತಿ ಹೊಂದಿದ್ದಾರೆ.ಸೂಕ್ತ ಲೆಕ್ಕಗಳನ್ನ ಪಾಲಿಸದೆ ಸಂಘಕ್ಕೆ 75,44,833/- ರೂಗಳನ್ನ ದುರುಪಯೋಗ ಮಾಡಿಕೊಂಡು ಸಂಘಕ್ಕೆ ನಷ್ಟ ಉಂಟು ಮಾಡಿದ್ದಾರೆಂದು ಆರೋಪಿಸಲಾಗಿದೆ.

ಸಾಲಗಾರರ ಲೆಡ್ಜರ್ ನಲ್ಲಿ ಹಣ ಪಾವತಿ ಆದಂತೆ ಹಾಗೂ ಮರುಪಾವತಿ ಆದಂತೆ ನಮೂದಿಸಿ ನಗದು ಪುಸ್ತಕದಲ್ಲಿ ಜಮಾ ಮಾಡದೆ ಇರುವುದು 67,95,266/- ರೂ ಇದೆ.

ಸದಸ್ಯರಿಗೆ ದಾಖಲಾತಿ ಇಲ್ಲದೆ ಸಾಲ ಮುಂಗಡ ಮಾಡಿರುವುದು 4,58,000/- ರೂ ಇದೆ

ಜಿಲ್ಲಾ ಬ್ಯಾಂಕ್ ಷೇರು ವೆತ್ಯಾಸ. 63,850/- ರೂ ಇದೆ

ಕೆಸಿಸಿ ಅಮಾನತ್ತು ಬಾಬ್ತಿಗೆ ಹೆಚ್ಚಿನ ಖರ್ಚು ತೋರಿಸಿರುವುದು 2,03,477/- ಇದೆ

ಶಿಲ್ಕು ವೆತ್ಯಾಸ 24,240/- ರೂಗಳಿವೆ

ಒಟ್ಟು ನಾರಾಯಣ ನಾಯ್ಕ ಅವಧಿಯಲ್ಲಿ 75,44,833/- ರೂಗಳ ಹಣ ದುರುಪಯೋಗವಾಗಿದೆ.ಈ ಸಂಭಂಧ ನಾರಾಯಣ ನಾಯ್ಕ ರವರನ್ನ ಪ್ರಶ್ನಿಸಿದಾಗ ಸಮಂಜಸ ಉತ್ತರ ಬಂದಿರುವುದಿಲ್ಲ.ಹೀಗಾಗಿ ಕೃಷಿಪತ್ತಿನ ಸಹಕಾರ ಸಂಘಗಳ ನಿಯಮಾನುಸಾರ ನಾರಾಯಣ ನಾಯ್ಕ ವಿರುದ್ದ FIR ದಾಖಲಿಸಲಾಗಿದೆ…

Spread the love

Related post

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…
ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು… ಮೈಸೂರು,ಫೆ10,Tv10 ಕನ್ನಡ ಡ್ರಗ್ಸ್ ಮಾಫಿಯಾ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಒಂದೆಡೆ…

Leave a Reply

Your email address will not be published. Required fields are marked *