ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಮೈಸೂರು,ಮಾ17,Tv10 ಕನ್ನಡ

ಕನ್ನಡ ಚಿತ್ರರಂಗದ ಮರೆಯಲಾಗದ ಮಾಣಿಕ್ಯ ಪವರ್ ಸ್ಟಾರ್ ಯುವರತ್ನ ಪುನೀತ್ ರಾಜಕುಮಾರ್ ರವರ ಜನ್ಮದಿನೋತ್ಸವದ ನೆನಪಿಗಾಗಿ ‘ಶ್ರೀರಾಮ ಗೆಳಯರ ಬಳಗದ’ ವತಿಯಿಂದ ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕರಿಗೆ ಮಜ್ಜಿಗೆ ಮತ್ತು ಸಿಹಿ ಕೊಡುವ ಮುಖಾಂತರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪುನೀತ್ ರಾಜಕುಮಾರ್ ರವರು ಮಾಡಿರುವ ಸೇವಾ ಕಾರ್ಯವು ಪ್ರತಿಯೊಬ್ಬರಿಗೂ ಪ್ರೇರಣೆಯಾಗಿರಲಿ ಎಂದು ಸ್ಮರಿಸಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀರಾಮ ಗೆಳಯರ ಬಳಗದ ಅಧ್ಯಕ್ಷರಾದ ಸಿ ಸಂದೀಪ್, ಅಂಬಳೆ ಶಿವಣ್ಣ, ಉಮಾಶಂಕರ್, ಧರ್ಮೇಂದ್ರ, ಬಸವರಾಜು, ಮಹೇಶ್ ಅರಸ್, ಯೋಗೀಶ್, ರಾಕೇಶ್, ಧನುಷ್, ಕಿರಣ್, ರಾಮು, ಸಿದ್ದಣ್ಣ, ವೆಂಕಟೇಶ್, ರಾಜೇಂದ್ರ, ಪುರುಷೋತ್ತಮ್, ಮಧುಸೂಧನ್, ದೀಪಕ್, ಭಾನುಪ್ರಕಾಶ್, ವಿನಯ್ ಮುಂತಾದವರು ಹಾಜರಿದ್ದರು…

Spread the love

Related post

ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ ಉಪನೊಂದಣಾಧಿಕಾರಿಗಳಿಂದ ಪ್ರಕರಣ ದಾಖಲು…

ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ…

ಮೈಸೂರು,ಜು10,Tv10 ಕನ್ನಡ ಅಸಲಿ ವ್ಯಕ್ತಿ ಇದ್ದರೂ ನಕಲಿ ವ್ಯಕ್ತಿಗಳು ಆಸ್ತಿಯನ್ನ ಕಬಳಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಮೈಸೂರು ಪೂರ್ವ ಉಪನೊಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ.ಸಂಚು ರೂಪಿಸಿ ಸಿಕ್ಕಿಬಿದ್ದ ಐದು ಭೂಗಳ್ಳರ…
ಹೃದಯ ಅಪಘಾತದಿಂದ ಗದ್ದಿಗೆ ಅರ್ಚಿಕರು ಸಾವು

ಹೃದಯ ಅಪಘಾತದಿಂದ ಗದ್ದಿಗೆ ಅರ್ಚಿಕರು ಸಾವು

ಹುಣಸೂರು ತಾಲೂಕಿನ ಗದ್ದಿಗೆ ಚಂಡುಗಣ್ಣ ಸ್ವಾಮಿ ಎಂಬ ಹೆಸರಿನ ಪ್ರಸಿದ್ದ ದೇವಸ್ಥಾನದಲ್ಲಿ ಕೆಂಡಗಣ್ಣ ಸ್ವಾಮಿ ಎಂಬ ಅರ್ಚಕರು ಬೆಳಗಿನ ಜಾವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತಯಾರಿ ನಡೆಸುವ ವೇಳೆ…
ಹೃದಯಾಘಾತದಿಂದ ಯುವಕ ಸಾವು…

ಹೃದಯಾಘಾತದಿಂದ ಯುವಕ ಸಾವು…

ಮೈಸೂರು,ಜು10,Tv10 ಕನ್ನಡ ಮೈಸೂರಿನಲ್ಲಿ ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ್ದಾನೆ.ದರ್ಶನ್ ಚೌದ್ರಿ (29) ಸಾವನ್ನಪ್ಪಿದ ಯುವಕ.ಮೈಸೂರಿನ ಚಾಮರಾಜ ಮೊಹಲ್ಲಾದ ನಿವಾಸಿಯಾಗಿದ್ದುದೇವರಾಜ ಮೊಹಲ್ಲಾದಲ್ಲಿ ಬಣ್ಣದ ಅಂಗಡಿ ಮಾಲೀಕನಾಗಿದ್ದ.ನೆನ್ನೆ ರಾತ್ರಿ ದಿಢೀರ್ ಎದೆ ನೋವು…

Leave a Reply

Your email address will not be published. Required fields are marked *