ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಮೈಸೂರು,ಮಾ17,Tv10 ಕನ್ನಡ

ಕನ್ನಡ ಚಿತ್ರರಂಗದ ಮರೆಯಲಾಗದ ಮಾಣಿಕ್ಯ ಪವರ್ ಸ್ಟಾರ್ ಯುವರತ್ನ ಪುನೀತ್ ರಾಜಕುಮಾರ್ ರವರ ಜನ್ಮದಿನೋತ್ಸವದ ನೆನಪಿಗಾಗಿ ‘ಶ್ರೀರಾಮ ಗೆಳಯರ ಬಳಗದ’ ವತಿಯಿಂದ ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕರಿಗೆ ಮಜ್ಜಿಗೆ ಮತ್ತು ಸಿಹಿ ಕೊಡುವ ಮುಖಾಂತರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪುನೀತ್ ರಾಜಕುಮಾರ್ ರವರು ಮಾಡಿರುವ ಸೇವಾ ಕಾರ್ಯವು ಪ್ರತಿಯೊಬ್ಬರಿಗೂ ಪ್ರೇರಣೆಯಾಗಿರಲಿ ಎಂದು ಸ್ಮರಿಸಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀರಾಮ ಗೆಳಯರ ಬಳಗದ ಅಧ್ಯಕ್ಷರಾದ ಸಿ ಸಂದೀಪ್, ಅಂಬಳೆ ಶಿವಣ್ಣ, ಉಮಾಶಂಕರ್, ಧರ್ಮೇಂದ್ರ, ಬಸವರಾಜು, ಮಹೇಶ್ ಅರಸ್, ಯೋಗೀಶ್, ರಾಕೇಶ್, ಧನುಷ್, ಕಿರಣ್, ರಾಮು, ಸಿದ್ದಣ್ಣ, ವೆಂಕಟೇಶ್, ರಾಜೇಂದ್ರ, ಪುರುಷೋತ್ತಮ್, ಮಧುಸೂಧನ್, ದೀಪಕ್, ಭಾನುಪ್ರಕಾಶ್, ವಿನಯ್ ಮುಂತಾದವರು ಹಾಜರಿದ್ದರು…

Spread the love

Related post

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ.

ನಾಗಮಲೆಯಲ್ಲಿ ಚಿರತೆ ದಾಳಿ: ಬೆಂಗಳೂರು ಮೂಲದ ಬಾಲಕ ಮೃತ. ಹನೂರು Tv10 ಕನ್ನಡ. ಹನೂರು :ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿ ಪ್ರಕರಣ ರಾಜ್ಯದ…
ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ…

ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ…ಭಿಕ್ಷೆ ಬೇಡುವ ನೆಪದಲ್ಲಿ ಬೀದಿ ಬಸವಣ್ಣಗಳ ಕಾಟ…ರಸ್ತೆ ಸುಗಮ ಸಂಚಾರಕ್ಕೆ ಅಡಚಣೆ… ಮೈಸೂರು,ಏ28,Tv10 ಕನ್ನಡ ಮೈಸೂರಿನ ವಾಹನ ಸವಾರರಿಗೆ ಹೊಸ ಪ್ರಾಬ್ಲಂ ಶುರುವಾಗಿದೆ.ಭಿಕ್ಷೆ…
ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…

Leave a Reply

Your email address will not be published. Required fields are marked *