ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಮೈಸೂರು,ಮಾ17,Tv10 ಕನ್ನಡ

ಕನ್ನಡ ಚಿತ್ರರಂಗದ ಮರೆಯಲಾಗದ ಮಾಣಿಕ್ಯ ಪವರ್ ಸ್ಟಾರ್ ಯುವರತ್ನ ಪುನೀತ್ ರಾಜಕುಮಾರ್ ರವರ ಜನ್ಮದಿನೋತ್ಸವದ ನೆನಪಿಗಾಗಿ ‘ಶ್ರೀರಾಮ ಗೆಳಯರ ಬಳಗದ’ ವತಿಯಿಂದ ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕರಿಗೆ ಮಜ್ಜಿಗೆ ಮತ್ತು ಸಿಹಿ ಕೊಡುವ ಮುಖಾಂತರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪುನೀತ್ ರಾಜಕುಮಾರ್ ರವರು ಮಾಡಿರುವ ಸೇವಾ ಕಾರ್ಯವು ಪ್ರತಿಯೊಬ್ಬರಿಗೂ ಪ್ರೇರಣೆಯಾಗಿರಲಿ ಎಂದು ಸ್ಮರಿಸಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀರಾಮ ಗೆಳಯರ ಬಳಗದ ಅಧ್ಯಕ್ಷರಾದ ಸಿ ಸಂದೀಪ್, ಅಂಬಳೆ ಶಿವಣ್ಣ, ಉಮಾಶಂಕರ್, ಧರ್ಮೇಂದ್ರ, ಬಸವರಾಜು, ಮಹೇಶ್ ಅರಸ್, ಯೋಗೀಶ್, ರಾಕೇಶ್, ಧನುಷ್, ಕಿರಣ್, ರಾಮು, ಸಿದ್ದಣ್ಣ, ವೆಂಕಟೇಶ್, ರಾಜೇಂದ್ರ, ಪುರುಷೋತ್ತಮ್, ಮಧುಸೂಧನ್, ದೀಪಕ್, ಭಾನುಪ್ರಕಾಶ್, ವಿನಯ್ ಮುಂತಾದವರು ಹಾಜರಿದ್ದರು…

Spread the love

Related post

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ…

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ……

ಸಾರ್ವಜನಿಕರ ಆಶ್ರಯ ತಾಣವಾದ ಕಸದ ರಾಶಿ ಸ್ಥಳ…ಪಾಲಿಕೆ ಅಧಿಕಾರಿಗಳ ಉತ್ತಮ ಕಾರ್ಯ… GVP ಯೋಜನೆ ಸಾರ್ಥಕ… ಮೈಸೂರು,ಆ30,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಯ ಗಾರ್ಬೇಜ್ ಮುಕ್ತ ಪಾಯಿಂಟ್ ಯೋಜನೆ…
ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…

Leave a Reply

Your email address will not be published. Required fields are marked *