ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಮೈಸೂರು,ಮಾ17,Tv10 ಕನ್ನಡ

ಕನ್ನಡ ಚಿತ್ರರಂಗದ ಮರೆಯಲಾಗದ ಮಾಣಿಕ್ಯ ಪವರ್ ಸ್ಟಾರ್ ಯುವರತ್ನ ಪುನೀತ್ ರಾಜಕುಮಾರ್ ರವರ ಜನ್ಮದಿನೋತ್ಸವದ ನೆನಪಿಗಾಗಿ ‘ಶ್ರೀರಾಮ ಗೆಳಯರ ಬಳಗದ’ ವತಿಯಿಂದ ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕರಿಗೆ ಮಜ್ಜಿಗೆ ಮತ್ತು ಸಿಹಿ ಕೊಡುವ ಮುಖಾಂತರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪುನೀತ್ ರಾಜಕುಮಾರ್ ರವರು ಮಾಡಿರುವ ಸೇವಾ ಕಾರ್ಯವು ಪ್ರತಿಯೊಬ್ಬರಿಗೂ ಪ್ರೇರಣೆಯಾಗಿರಲಿ ಎಂದು ಸ್ಮರಿಸಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀರಾಮ ಗೆಳಯರ ಬಳಗದ ಅಧ್ಯಕ್ಷರಾದ ಸಿ ಸಂದೀಪ್, ಅಂಬಳೆ ಶಿವಣ್ಣ, ಉಮಾಶಂಕರ್, ಧರ್ಮೇಂದ್ರ, ಬಸವರಾಜು, ಮಹೇಶ್ ಅರಸ್, ಯೋಗೀಶ್, ರಾಕೇಶ್, ಧನುಷ್, ಕಿರಣ್, ರಾಮು, ಸಿದ್ದಣ್ಣ, ವೆಂಕಟೇಶ್, ರಾಜೇಂದ್ರ, ಪುರುಷೋತ್ತಮ್, ಮಧುಸೂಧನ್, ದೀಪಕ್, ಭಾನುಪ್ರಕಾಶ್, ವಿನಯ್ ಮುಂತಾದವರು ಹಾಜರಿದ್ದರು…

Spread the love

Related post

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ…
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…

Leave a Reply

Your email address will not be published. Required fields are marked *