ವಿಧಾನಸಭಾ ಚುನಾವಣೆ ಆಕಾಂಕ್ಷಿ ವಿರುದ್ದ ಅವಹೇಳನಾಕಾರಿ ಪೋಸ್ಟ್…ನಾಲ್ವರ ವಿರುದ್ದ ಪ್ರಕರಣ ದಾಖಲು…

ವಿಧಾನಸಭಾ ಚುನಾವಣೆ ಆಕಾಂಕ್ಷಿ ವಿರುದ್ದ ಅವಹೇಳನಾಕಾರಿ ಪೋಸ್ಟ್…ನಾಲ್ವರ ವಿರುದ್ದ ಪ್ರಕರಣ ದಾಖಲು…

ಮೈಸೂರು,ಮಾ26,Tv10 ಕನ್ನಡ

2023 ರಲ್ಲಿ ನಡೆದ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಆಕಾಂಕ್ಷಿಯ ಗೌರವಕ್ಕೆ ಕುಂದು ಬರುವಂತೆ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದ ನಾಲ್ವರ ವಿರುದ್ದ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಂಡ್ಯ ಜಿಲ್ಲೆ ಸಂತೇಬಾಚನಹಳ್ಳಿ ಗ್ರಾಮದ ರವಿ,ಚೇತನ್ ಕುಮಾರ್,ಶ್ರೀಕಾಂತ್ ಹಾಗೂ ಕುಮಾರ್ ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ವಿಜಯನಗರ ನಿವಾಸಿ ಸುರೇಶ್ ಎಂಬುವರು ನ್ಯಾಯಾಲಯದಿಂದ ಆದೇಶ ಮಾಡಿಸಿ ನಾಲ್ವರ ವಿರುದ್ದ ಎಫ್.ಐ.ಆರ್.ದಾಖಲಿಸಿದ್ದಾರೆ.2023 ರಲ್ಲಿ ನಡೆದ ವಿಧಾನಸಭಾ ಚುನಾವಣೆಗೆ ಸುರೇಶ್ ರವರು ಅಭ್ಯರ್ಥಿ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದರು.ಈ ವೇಳೆ ವಿರೋಧ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ರವಿ,ಚೇತನ್ ಕುಮಾರ್,ಶ್ರೀಕಾಂತ್,ಕುಮಾರ್ ರವರು ಸುರೇಶ್ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾನಹಾರಿಕರ,ಅವಹೇಳನಾಕಾರಿಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ,TV ಚಾನೆಲ್ ಗಳಲ್ಲಿ,ವಾಟ್ಸಾಪ್ ಗಳಲ್ಲಿ ರಾಜಕೀಯ ಪ್ರತಿಷ್ಟೆ ಕುಗ್ಗಿಸಿ ಭವಿಷ್ಯದಲ್ಲಿ ಯಾವುದೇ ಗೌರವಾನ್ವಿತ ಸ್ಥಾನ ಪಡೆಯಬಾರದೆಂಬ ಉದ್ದೇಶದಿಂದ ವೈಯುಕ್ತಿಕ ಗೌರವಕ್ಕೆ ಹಾನಿ ಮಾಡಿದ್ದಾರೆಂದು ಆರೋಪಿಸಿ ಕ್ರಮ ಕೈಗೊಳ್ಳುವಂತೆ ನ್ಯಾಯಾಲಯದ ಮೊರೆ ಹೋಗಿದ್ರು.ವಿರೋಧ ಪಕ್ಷದಿಂದ ಒಂದು ಕೋಟಿ ಪಢದು ಅವರ ಪರವಾಗಿ ಕೆಲಸ ಮಾಡುತ್ತಿದ್ದಾರೆಂದು ನಾಲ್ವರು ಏಪ್ರಿಲ್2023 ರಲ್ಲಿ ಅಪ್ ಲೋಡ್ ಮಾಡಿದ ಆರೋಪ ನಾಲ್ವರ ವಿರುದ್ದ ಮಾಡಲಾಗಿದೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *